News Karnataka Kannada
Sunday, May 05 2024

ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಕೆ ಅಣ್ಣಾಮಲೈ ನೇಮಕ

08-Jul-2021 ದೇಶ

ಚೆನ್ನೈ, : ನಿವೃತ್ತ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಪೊಲೀಸ್ ಹುದ್ದೆ ತೊರೆದು ರಾಜಕೀಯ ರಂಗ ಪ್ರವೇಶಿಸಿದ್ದು ಗೊತ್ತಿರಬೇಕಲ್ಲ. ಕಳೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಆದರೂ, ಕರ್ನಾಟಕದಲ್ಲಿ ಜನಪ್ರಿಯ ಪೊಲೀಸ್ ಅಧಿಕಾರಿಯಾಗಿದ್ದ ಅಣ್ಣಾಮಲೈಗೆ ಬಿಜೆಪಿ ಮಹತ್ವದ ಹುದ್ದೆ ನೀಡಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ತಮಿಳುನಾಡಿನ ಕರೂರು ಮೂಲದ...

Know More

ಮೇಕೆದಾಟು ಯೋಝನೆ ಮಾಡಿಯೇ ತೀರುತ್ತೇವೆ ; ಯಡಿಯೂರಪ್ಪ

06-Jul-2021 ಕರ್ನಾಟಕ

ಬೆಂಗಳೂರು: ‘ಮೇಕೆದಾಟು ಯೋಜನೆಯನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ. ಕಾನೂನು ಚೌಕಟ್ಟಿನಲ್ಲಿಯೇ ಈ ಯೋಜನೆಯನ್ನು ಜಾರಿಗೆ ತರುತ್ತೇವೆ ಮತ್ತು ಪೂರ್ಣ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು