ಹುಣಸೂರು: ನಿರ್ಮಾಣ ಹಂತದಲ್ಲಿದ್ದ ನೀರಿನ ಟ್ಯಾಂಕ್ ಕುಸಿದು ಬಾಲಕನೊಬ್ಬ ಮೃತಪಟ್ಟು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸುದೀಪ್ (೧೪) ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ಸಹೋದರ ಪ್ರದೀಪ್ಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದ ಕಾವೇರಿ ಗಾರ್ಡನ್ ಸಿಟಿ ಲೇಔಟ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ನೀರಿನ...
Know MoreGet latest news karnataka updates on your email.