ಮಂಡ್ಯ: ಕೆಆರ್ಎಸ್ನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಮಂಡ್ಯ ಸಂಸದೆ ಸುಮಲತಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ನ ಕಾವೇರಿ ಸಭಾಂಗಣದಲ್ಲಿ ಸುಮಲತಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಅಪಾಯ ಆಗುವ ಮುನ್ನ ಎಚ್ಚೆತ್ತುಕೊಳ್ಳುವುದು ಜವಾಬ್ದಾರಿ. ನಾವೆಲ್ಲರೂ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ನಿಶ್ಚಿತ. ಕೆಆರ್ಎಸ್ ಡ್ಯಾಂನಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಬೇಕಾಗಿದೆ. ಈ...
Know MoreGet latest news karnataka updates on your email.