ಜಮ್ಮು ಮತ್ತು ಕಾಶ್ಮೀರ : ನಾಗರೀಕರ ಹತ್ಯೆ ಮುಂದುವರದಿದ್ದು, ಇಲ್ಲಿನ ಸ್ಥಿತಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜೊತೆಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ಮುಂದುವರೆದಿದ್ದು, ನಿನ್ನೆ ಇಬ್ಬರು ಉಗ್ರರನ್ನುಹತ್ಯೆ ಮಾಡಲಾಗಿದೆ. ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸಿದ ಪರಿಣಾಮ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ಕಳುಹಿಸಲು ನಿರ್ಧರಿಸಿದೆ. ಮೂಲಗಳ...
Know Moreಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದ್ದು, ಕುಲ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಮತ್ತೆ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಮತ್ತೊಬ್ಬರನ್ನು ಗಾಯಗೊಳಿಸಿದ್ದಾರೆ. “ಕುಲ್ಗಾಂನ ವಾನ್ಪೋಹ್ ಪ್ರದೇಶದಲ್ಲಿ ಕಾರ್ಮಿಕರ...
Know MoreGet latest news karnataka updates on your email.