ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕರು ಪೊಲೀಸ್ ಪೇದೆಯನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ.ಬತಾಮಲೂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ಪೊಲೀಸ್ ಪೇದೆಯನ್ನು ತೌಸೀಫ್ ಅಹ್ಮದ್ ಎಂದು ಗುರುತಿಸಲಾಗಿದೆ. “ರಾತ್ರಿ 8 ಗಂಟೆ ವೇಳೆಗೆ ಭಯೋತ್ಪಾದಕರು ಜೆಕೆಪಿ ಪೇದೆ ತೌಸೀಫ್ ಅಹ್ಮದ್ ಮೇಲೆ ಆತನ ನಿವಾಸದ ಬಳಿ ಗುಂಡಿನ ದಾಳಿ ನಡೆಸಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ....
Know Moreಹೊಸದಿಲ್ಲಿ: ಪೂಂಚ್ ನ ಮೆಂಧರ್ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಚಕಮಕಿಯಲ್ಲಿ ಒಬ್ಬ ಸೇನಾಧಿಕಾರಿ ಮತ್ತು ಒಬ್ಬ ಸೈನಿಕ ಹುತಾತ್ಮರಾಗಿದ್ದಾರೆ.ಎನ್ಕೌಂಟರ್ನಲ್ಲಿ ಮೃತಪಟ್ಟ ಸೈನಿಕರನ್ನು ಇನ್ನೂ ಗುರುತಿಸಲಾಗಿಲ್ಲ. ಭದ್ರತಾ ಪಡೆಗಳು ಭಟ ದುರಿಯನ್ ಕಾಡುಗಳಲ್ಲಿ ಬೃಹತ್...
Know Moreಕಾಬೂಲ್, ;ಅಮೆರಿಕಾ ಸೈನಿಕರನ್ನು ಹತ್ಯೆ ಮಾಡಿರುವವರನ್ನು ನಾವೆಂದೆಂದೂ ಕ್ಷಮಿಸುವುದಿಲ್ಲ. ಬಾಂಬ್ ದಾಳಿಯನ್ನು ಮರೆಯುವುದೂ ಇಲ್ಲ. ಸೈನಿಕರ ಹತ್ಯೆಗೆ ಪ್ರತೀಕಾರವಾಗಿ ನಿಮ್ಮನ್ನು ಬೇಟೆಯಾಡಿ ಬುದ್ಧಿ ಕಲಿಸುತ್ತೇವೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರು ಪ್ರತಿಜ್ಞೆ...
Know MoreGet latest news karnataka updates on your email.