ಬೆಂಗಳೂರು, ;ಜಿಲ್ಲೆಗಳಲ್ಲಿ ಕೊರೋನಾ ಪರೀಕ್ಷೆ ಹೆಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆಡಳಿತ ಮಂಡಳಿಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆ ನೀಡಿದೆ. ಪ್ರತಿ ಜಿಲ್ಲೆಯಲ್ಲಿ ಒಟ್ಟಾರೆ ಪರೀಕ್ಷೆಯಲ್ಲಿ ಶೇ.70 ಆರ್ಟಿಪಿಸಿಆರ್ ಹಾಗೂ ಶೇ.30 ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ನಡೆಸಬೇಕು. ಒಟ್ಟು ಪರೀಕ್ಷೆಯ ಅರ್ಧದಷ್ಟು ತಾಲೂಕು ಕೇಂದ್ರಗಳ ಹೊರಗೆ ನಡೆಯಬೇಕೆಂದು ಆಯೋಗ ಆದೇಶದಲ್ಲಿ ತಿಳಿಸಿದೆ. ಒಟ್ಟು ಪರೀಕ್ಷೆಯಲ್ಲಿ ಕಡ್ಡಾಯವಾಗಿ...
Know Moreಬೆಂಗಳೂರು ; ಕೊರೊನಾದ ಸಂಭಾವ್ಯ 3ನೇ ಅಲೆಯನ್ನು ತಡೆಯಲು ರಾಜ್ಯಸರ್ಕಾರ ಈಗಾಗಲೇ ಬಿಗಿಕ್ರಮಗಳನ್ನು ಕೈಗೊಂಡಿದ್ದು, ಕೊರೊನಾ ಪರೀಕ್ಷೆ ನಿರ್ವಹಣೆಯಲ್ಲೂ ನೂತನ ಕಾರ್ಯತಂತ್ರ ಅಳವಡಿಸಿಕೊಳ್ಳಲಾಗಿದೆ. ಈಗಿನ ಕೊರೊನಾ ಪರೀಕ್ಷೆಯ ನಿರ್ವಹಣೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿದ್ದು, 3ನೇ ಅಲೆಯಲ್ಲಿ...
Know MoreGet latest news karnataka updates on your email.