News Karnataka Kannada
Wednesday, May 15 2024

ಸೆ.15ರೊಳಗೆ ಸರ್ಕಾರಿ ಶಾಲೆಗಳಿಗೆ ಪಠ್ಯಪುಸ್ತಕ: ನಾಗೇಶ್‌

26-Aug-2021 ಕರ್ನಾಟಕ

ಬೆಂಗಳೂರು: ಎಲ್ಲ ಸರ್ಕಾರಿ ಶಾಲೆಗಳಿಗೆ ಸೆಪ್ಟೆಂಬರ್‌ 15ರೊಳಗೆ ಪಠ್ಯ ಪುಸ್ತಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ‘ಕೋವಿಡ್‌ ಕಾರಣದಿಂದ ಸರ್ಕಾರಿ ಮುದ್ರಣಾಲಯಗಳಲ್ಲಿ ಪೂರ್ಣ ಪ್ರಮಾಣದ ಚಟುವಟಿಕೆ ನಡೆದಿರಲಿಲ್ಲ. ಆದರೂ, ಈಗಾಗಲೇ ಶೇಕಡ 50ಕ್ಕಿಂತ ಹೆಚ್ಚು ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸಲಾಗಿದೆ. ಈವರೆಗೆ ಶೇ 70ಕ್ಕಿಂತ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು