News Karnataka Kannada
Monday, May 06 2024

ದಸರಾ-ಕಾವೇರಿ ತೀರ್ಥೋದ್ಭವ: ಅ.14ರಿಂದ ಕೊಡಗಿನ ವಿವಿಧೆಡೆ ಮದ್ಯ ಮಾರಾಟ ಬಂದ್

12-Oct-2021 ಮಡಿಕೇರಿ

ಮಡಿಕೇರಿ: ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಅ.14 ಮತ್ತು 15ರಂದು ನಡೆಯಲಿರುವ ಆಯುಧ ಪೂಜೆ ಮತ್ತು ದಸರಾ ಕಾರ್ಯಕ್ರಮ ಹಾಗೂ ಅ.17ರಂದು ನಡೆಯಲಿರುವ ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ. ಮಡಿಕೇರಿ ಗೋಣಿಕೊಪ್ಪ ದಸರಾ ಹಿನ್ನೆಲೆಯಲ್ಲಿ ಅ.14ರ ಬೆಳಗ್ಗೆ 6ಗಂಟೆಯಿಂದ 16ರ ಬೆಳಗ್ಗೆ 6ಗಂಟೆಯವರೆಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು