ಕಾರವಾರ ; ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾ ಅವರ ಸಾಧನೆಗೆ ಜಿಲ್ಲೆಯ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಅಥ್ಲೆಟಿಕ್ ಕೋಚ್ ಕಾಶೀನಾಥ ನಾಯ್ಕ ಅವರ ಶ್ರಮ ಅಪಾರವಾದುದು. ಕಾಶೀನಾಥ ಅವರು ಭಾರತೀಯ ಅಥ್ಲೆಟಿಕ್ಸ್ ತಂಡದ ತರಬೇತುದಾರರಾಗಿದ್ದರು. ಈ ವೇಳೆ ಎರಡು ವರ್ಷಗಳ ಕಾಲ ನೀರಜ್ಗೆ...
Know MoreGet latest news karnataka updates on your email.