ತುಮಕೂರು : ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅಗತ್ಯವಿರುವಸಾಮರ್ಥ್ಯ, ಕೌಶಲ್ಯಗಳನ್ನು, ಜೀವನದ ಮೌಲ್ಯಗಳು, ಸಂಶೋಧನ ಪ್ರವೃತ್ತಿ ಹೆಚ್ಚಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆಯಾಗಿದೆ. ಈ ಹೊಸ ರಾಷ್ಟಿçÃಯಶಿಕ್ಷಣ ನೀತಿಯನ್ನು ಯಶಸ್ವಿಗೊಳಿಸಲು ಎಲ್ಲ ಶಿಕ್ಷಕರು, ಪೋಷಕರು,ವಿದ್ಯಾರ್ಥಿಗಳ ಮತ್ತು ವಿಶ್ವವಿದ್ಯಾನಿಲಯಗಳ ಸಹಕಾರ ಅಗತ್ಯ ಎಂದು ರಾಜ್ಯ ಉನ್ನತಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ.ಗೋಪಾಲಕೃಷ್ಣ ಜೋಶಿಕರೆನೀಡಿದರು. ರಾಷ್ಟ್ರೀಯ ಶಿಕ್ಷಣ ನೀತಿ...
Know MoreGet latest news karnataka updates on your email.