ತುಮಕೂರು: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕು ಮಾಯಸಂದ್ರ ಬಳಿಯ ಚಿಕ್ಕಪುರ ಗೇಟ್ ಬಳಿ ನಡೆದಿದೆ. ಕುಟುಂಬ ಸಮೇತ ತುರುವೇಕೆರೆಯ ಬೇಟೆರಾಯ ಸ್ವಾಮಿ ದೇವಸ್ಥಾನಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಿ.ಎಸ್.ರವಿ(54), ಪತ್ನಿ ಜ್ಯೋತಿ(48) ಮೃತ ದುರ್ದೈವಿಗಳು. ಮೃತ ಬಿ.ಎಸ್.ರವಿ ದಂಪತಿ...
Know Moreತುಮಕೂರು: ಮಹಿಳೆಯೋರ್ವಳ ಶವ ಬೆತ್ತಲೆಯಾಗಿ ಪತ್ತೆಯಾಗಿರುವ ಘಟನೆ ತುಮಕೂರು ತಾಲೂಕಿನ ಹೀರೇಹಳ್ಳಿ ಸಮೀಪದ ಚೋಟಾಸಾಬರ ಪಾಳ್ಯದ ಬಳಿ ನಡೆದಿದೆ. 35 ವರ್ಷದ ಜಯಲಕ್ಷ್ಮಿ ಕೊಲೆಯಾಗಿರುವ ಮಹಿಳೆ. ನಿನ್ನೆ ಬೆಟ್ಟದ ಮೇಲೆ ಹಸು ಮೇಯಿಸಲು ಜಯಲಕ್ಷ್ಮೀ...
Know MoreGet latest news karnataka updates on your email.