ಲೋಕಸಭಾ ಚುನಾವಣೆಯ ಅಂಗವಾಗಿ ಬಿ.ಬಿ.ಎಂ.ಪಿ ( ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ) ಮುಖ್ಯ ಆಯುಕ್ತ ಹಾಗೂ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಇಂದು ಬೆಂಗಳೂರು ಉತ್ತರ ಸಂಸತ್ ಕ್ಷೇತ್ರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರು ಮಾದರಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ತಮ್ಮ ಶ್ರೀಮತಿ ಮನಿಕಾ ಗಿರಿನಾಥ್, ಜೊತೆಯಲ್ಲಿ ಮತದಾನದ ಹಕ್ಕನ್ನು...
Know Moreಲೋಕಸಭಾ ಚುನಾವಣೆ ಏಪ್ರಿಲ್ 26ರಂದು ನಡೆಯಲಿದ್ದು, ಈ ದಿನ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕಿದೆ. ಇನ್ನು ಐಟಿ – ಬಿಟಿ ಮಂದಿ ಮತದಾನದ ವೇಳೆ ಹಿಂದೇಟು ಹಾಕಬಾರದು. ಎಲ್ಲರೂ ಮತ ಚಲಾವಣೆ ಮಾಡಬೇಕು ಎಂಬ...
Know Moreಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿಂದ ಯಾವುದೇ ಆಸ್ತಿ ತೆರಿಗೆ ಹೆಚ್ಚಳವಾಗುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಯ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹರಿಬಿಡುತ್ತಿದ್ದು, ಇಂತಹ ಸುದ್ದಿಗಳಿಗೆ ಯಾರು ಕೂಡ...
Know MoreGet latest news karnataka updates on your email.