ಬಾಗಲಕೋಟೆ : ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ,ಬರುವ ದಿನಗಳಲ್ಲಿ ನಾನು ಕೂಡ ಮುಖ್ಯಮಂತ್ರಿ ಆಗಬಹುದು. ಇದೇ ಅವಧಿಯಲ್ಲಿ ಸಿಎಂ ಆಗುತ್ತೇನೆ ಅಂತಾ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ. 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಹಿನ್ನೆಲೆ ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ...
Know Moreಧಾರವಾಡ: ನನಗೂ ಸಿಎಂ ಆಗುವ ಯೋಗ್ಯತೆ ಇದೆ ಎನ್ನುವ ಮೂಲಕ ಸಚಿವ ಉಮೇಶ್ ಕತ್ತಿ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸೋಮವಾರ ಮಾತನಾಡಿದ ಅವರು, ನಾನು 8 ಸಲ ಶಾಸಕ, 6...
Know MoreGet latest news karnataka updates on your email.