ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಪ್ರಮುಖ ಸ್ಥಳಗಳಿಗೆ ದಾರ್ಶನಿಕರ ಹೆಸರನ್ನು ನಾಮಕರಣ ಮಾಡಲಾಗಿದೆ. ಈ ಪ್ರದೇಶದಲ್ಲಿ ವಾಸಿಸಿ ಇಲ್ಲಿನ ಜನರಿಗೆ ಜೀವನ ಮಾಡಲು ಮಾರ್ಗದರ್ಶನ ನೀಡಿದ್ದ ದಾರ್ಶನಿಕರ ಹೆಸರನ್ನು ನಾಮಕರಣ ಮಾಡಲಾಗಿದೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ ಎಂದು ನಾಮಕರಣ ಮಾಡಲಾಗಿತ್ತು, ಈಗ ಉಣಕಲ್ ಕೆರೆಗೆ ಚನ್ನಬಸವಸಾಗರ ಎಂದು ಹೆಸರಿಡಲಾಗಿದೆ. ಹುಬ್ಬಳ್ಳಿ-ಧಾರವಾಡ...
Know MoreGet latest news karnataka updates on your email.