ಬಾಗಲಕೋಟೆ: ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡ ಕೋವಿಡ್-19 ಲಸಿಕಾ ಮೇಳದ ಹಿನ್ನಲೆಯಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಅವರು ವಿವಿಧ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಸರಕಾರದ ಸೂಚನೆ ಮೇರೆಗೆ ಲಸಿಕಾಕರಣ ಪ್ರಗತಿಯನ್ನು ವೃದ್ದಿಸುವ ನಿಟ್ಟಿನಲ್ಲಿ ಪ್ರತಿ ಬುಧವಾರ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತಿದ್ದು, ಲಸಿಕಾಕರಣ ಪರಿಶೀಲನೆಗೆ ಬುಧವಾರ ಬಾದಾಮಿ ತಾಲೂಕಿನಲ್ಲಿ ಸ್ಥಾಪಿಸಲಾದ ವಿವಿಧ...
Know Moreಹುಬ್ಬಳ್ಳಿ: ಆರೋಗ್ಯ ಸೇವೆ ಕಾರ್ಯಕರ್ತೆ ಮೇಲೆ ಮಹಿಳೆಯಿಂದ ಹಲ್ಲೆ ನಡೆದಿರುವ ಘಟನೆ ಇಂದು ಹುಬ್ಬಳ್ಳಿಯ ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ನಡೆದಿದೆ. ಘಟನೆಯಲ್ಲಿ ಸಿಬ್ಬಂದಿಯ ತುಟಿಯ ಮೇಲ್ಬಾಗ ಗಂಭೀರವಾಗಿ ಗಾಯವಾಗಿದ್ದು ರಕ್ತ ಸುರಿದಿದೆ. ಘಟನೆ...
Know MoreGet latest news karnataka updates on your email.