ವಾಷಿಂಗ್ಟನ್ : ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಪರಿಣಾಮಕಾರಿ ಹೋರಾಟ ನಡೆಸುವುದರ ಜೊತೆಗೆ, ಸೋಂಕು ಮಣಿಸಲು ಇತರೆ ದೇಶಗಳಿಗೆ ನೆರವಾದ ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ ಹಲವು ದೇಶಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಸೆ.21ರಿಂದ ಆರಂಭವಾದ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಅಧಿವೇಶನದಲ್ಲಿ ಹಲವು ವಿಶ್ವ ನಾಯಕರು ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ತ್ವರಿತವಾಗಿ ಲಸಿಕೆ, ವೈದ್ಯಕೀಯ ಉಪಕರಣಗಳನ್ನು ಪೂರೈಸಿದ ಭಾರತ ಹಾಗೂ...
Know MoreGet latest news karnataka updates on your email.