News Karnataka Kannada
Thursday, May 02 2024

ಪರೀಕ್ಷಾ ಶುಲ್ಕ ಕಡಿಮೆ, ಆರನೇ ಸೆಮಿಸ್ಟರ್ ಪರೀಕ್ಷೆ ರದ್ದತಿಗೆ ಆಗ್ರಹಿಸಿ ಎನ್.ಎಸ್.ಯು.ಐ ಪ್ರತಿಭಟನೆ

25-Sep-2021 ಮಂಗಳೂರು

ಮಂಗಳೂರು: ಪರೀಕ್ಷಾ ಶುಲ್ಕ ಕಡಿಮೆ, ಆರನೇ ಸೆಮಿಸ್ಟರ್ ಪರೀಕ್ಷೆ ರದ್ದತಿಗೆ ಆಗ್ರಹಿಸಿ ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ‌ ಸವಾದ್ ಸುಳ್ಯ ನೇತೃತ್ವದಲ್ಲಿ ಶುಕ್ರವಾರ ಕೋಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಯಿತು. ಬಳಿಕ ಸವಾದ್ ಸುಳ್ಯ ಮಾತನಾಡಿ, ಕೋವಿಡ್ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗ ಪರೀಕ್ಷಾ ಶುಲ್ಕವನ್ನು ಕಡಿತಗೊಳಿಸಬೇಕು. ಪ್ರಸ್ತುವ 6ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿ ವಿದ್ಯಾರ್ಥಿಗಳಿಗೆ...

Know More

ಸರ್ಕಾರಕ್ಕೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಖಾಸಗಿ ಶಾಲೆಗಳು

25-Aug-2021 ಬೆಂಗಳೂರು

ಬೆಂಗಳೂರು: 1995ರ ನಂತರ ಸ್ಥಾಪನೆಯಾಗಿರುವ ಶಾಲೆಗಳಿಗೆ  ಸರ್ಕಾರ ಅನುದಾನ ನೀಡದಿದ್ದರೆ ಸೆಪ್ಟೆಂಬರ್ 15 ರ ನಂತರ ವಿವಿಧ ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡ ಮಾಧ್ಯಮ ಖಾಸಗಿ ಶಾಲೆಗಳು ಎಚ್ಚರಿಕೆ ನೀಡಿವೆ. ಈ ಹಿಂದೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು