ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಮೂಲಕ ನಡೆಸಲ್ಪಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಪೂರ್ಣ ಸೆಲ್ಕೋ ಸೋಲಾರ್ನಿಂದಲೇ ನಡೆಸುವ ಹೊಸ ಪ್ರಯತ್ನಕ್ಕೆ ಹೆಜ್ಜೆ ಇಡಲಾಗಿದ್ದು, ಈ ವಿನೂತನ ಮಾದರಿ ಕಾರ್ಯಕ್ರಮಕ್ಕೆ ಸೋಮವಾರದದಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ | ಡಿ . ವೀರೇಂದ್ರ ಹೆಗ್ಗಡೆಯವರ ಸಮಕ್ಷಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...
Know MoreGet latest news karnataka updates on your email.