ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಕಬಿನಿ ಹತ್ವಾಳ್ ಕಟ್ಟೆಯಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ರಾಮಸ್ವಾಮಿ ಲೇಔಟ್ ನಿವಾಸಿ 23 ವರ್ಷದ ಅಭಿಷೇಕ್ ಮೃತ ಯುವಕನಾಗಿದ್ದಾನೆ. ನಂಜನಗೂಡು ಪಟ್ಟಣದಿಂದ ತನ್ನ ಮೂವರು ಸ್ನೇಹಿತರ ಜೊತೆ ಈಜಲು ಬಂದಿದ್ದಾರೆ. ಈ ವೇಳೆ ಅಭಿಷೇಕ್, ಸುಳಿಗೆ ಸಿಲುಕಿ ಸಾವನಪ್ಪಿದ್ದಾನೆ....
Know Moreಈಜಲು ಹೋದ ಮೂವರು ಯುವಕರು ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯ ಸೇತುವೆಯಲ್ಲಿ...
Know MoreGet latest news karnataka updates on your email.