ಮೈಸೂರು: ವಾರಾಂತ್ಯ ಕರ್ಫ್ಯೂ ಮೈಸೂರಿನಲ್ಲಿ ಭಾನುವಾರವೂ ಮುಂದುವರೆದಿದ್ದು, ಅಲ್ಲೊಂದು ಇಲ್ಲೊಂದು ವಾಹನಗಳ ಓಡಾಟ ಬಿಟ್ಟರೆ ನಗರ ಬಿಕೋ ಎನ್ನುತ್ತಿತ್ತು. ಮೈಸೂರು ನಗರದಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಬೇಕೆಂದು ಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ವರ್ತಕರ ಮನವಿ ನಡುವೆಯೂ ಕರ್ಫ್ಯೂ ಜಾರಿಯಲ್ಲಿತ್ತು. ಜಿಲ್ಲೆಯಲ್ಲಿ ಸೋಂಕು ಇಳಿಕೆಯಾಗಿರುವುದರಿಂದ ವಾರಾಂತ್ಯ ಕರ್ಫ್ಯೂ ಮುಂದುವರಿಸುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ...
Know MoreGet latest news karnataka updates on your email.