ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರದಲ್ಲಿ ನಡೆದ ಹಿಂಸಾಚಾರದ ತನಿಖೆ ನಡೆಸುತ್ತಿರುವ ಸಿಬಿಐ ಶನಿವಾರ ಕೊಲೆ ಯತ್ನ ಆರೋಪದಲ್ಲಿ ನಾದಿಯಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜಯ್ ಘೋಷ್ ಮತ್ತು ಅಸಿಮಾ ಘೋಷ್ ಬಂಧಿತ ಆರೋಪಿಗಳಾಗಿದ್ದಾರೆ. ನಾದಿಯಾ ಜಿಲ್ಲೆಯ ಛಪ್ರಾದಲ್ಲಿ ಮೇ 14 ರಾತ್ರಿ ಧರ್ಮಾ ಮಂಡಲ್ ಎಂಬವರ ಮೇಲೆ ಹಲ್ಲೆ ನಡೆಸಿ...
Know Moreನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಒಂಬತ್ತು ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಹಿಂಸಾಚಾರ ಪ್ರಕರಣಗಳ ತನಿಖೆಗೆ ನಿಯೋಜಿಸಿರುವ ಎಲ್ಲ ತನಿಖಾ ಸಂಸ್ಥೆಗಳ ವಿಶೇಷ ಘಟಕಗಳು ಕೋಲ್ಕತ್ತದಿಂದ ಬೇರೆ ಬೇರೆ ಕಡೆ ಘಟನೆಗಳು...
Know Moreಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅತ್ಯಾಚಾರ, ಹತ್ಯೆಗಳ ಪ್ರಕರಣಗಳ ಸಿಬಿಐ ತನಿಖೆ ನಡೆಸಲು ಕೋಲ್ಕತ್ತ ಹೈಕೋರ್ಟ್ ಆದೇಶ ನೀಡಿದೆ. ಹಂಗಾಮಿ ಮುಖ್ಯನ್ಯಾಯಮೂರ್ತಿ ರಾಜೇಶ್ ಬಿಂದಾಲ್ ನೇತೃತ್ವದ ಪಂಚ ಸದಸ್ಯಪೀಠ ಸಿಬಿಐ ತನಿಖೆಗೆ...
Know Moreನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಬಳಿಕ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಇದೇ ಮೊದಲ ಬಾರಿಗೆ ಪ್ರಧಾನ ಮಂತ್ರಿ ನರೇಂಧ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಮೂರು ದಿನಗಳ ದೆಹಲಿ ಪ್ರವಾಸ...
Know MoreGet latest news karnataka updates on your email.