News Karnataka Kannada
Friday, May 03 2024
WHILE SIDDARAMAIH SPEECH

ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನ ಉಳಿಸಿಕೊಳ್ಳಬೇಕೆಂದರೆ ಆರ್‌ಎಸ್‌ಎಸ್‌ ಹೊಗಳಲೇ ಬೇಕು : ಸಿದ್ದರಾಮಯ್ಯ

16-Oct-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ‘ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಆರ್‌ಎಸ್‌ಎಸ್‌ ಹೊಗಳುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಶನಿವಾರ ನಗರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ‌ ಮೂಲತಃ ಆರ್‌ಎಸ್‌ಎಸ್‌ ಅಲ್ಲ. ಅಲ್ಲಿ ಹೋಗಿ ಸೇರಿಕೊಂಡಿದ್ದಾರೆ. ಸಿಎಂ ಸ್ಥಾನ ಉಳಿಸಿಕೊಳ್ಳಬೇಕೆಂದರೆ ಆರ್‌ಎಸ್‌ಎಸ್‌ ಹೊಗಳಲೇ ಬೇಕಾದ ಅನಿವಾರ್ಯತೆಯಿದೆ’ ಎಂದರು. ‘ಬಿ.ಎಸ್. ಯಡಿಯೂರಪ್ಪ ಅವರನ್ನು...

Know More

ಮಾಜಿ ಸಿಎಂ ಭಾಷಣದ ವೇಳೆ ಭೂಕಂಪನದ ಕೇಳಿಬಂದ ಸದ್ದು

13-Oct-2021 ಕಲಬುರಗಿ

ಕಲಬುರಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮೊವೊಂದರಲ್ಲಿ ಭಾಗಿಯಾಗಿರುವಾಗಲೇ ಕಲಬುರಗಿಯ ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಭಾರಿ ಸದ್ದು ಕೇಳಿಬಂದಿದೆ. ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಗಡಿಕೇಶ್ವರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಆದರೂ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು