ಬಾಗಲಕೋಟೆ : ಸೆಪ್ಟೆಂಬರ 16 (ಕರ್ನಾಟಕ ವಾರ್ತೆ) : ಭೂಮಿಯನ್ನು ನೇರಳಾತೀತ ಕಿರಣಗಳಿಂದ ರಕ್ಷಣೆ ಮಾಡುವಲ್ಲಿ ಓಝೋನ್ ಪಾತ್ರ ಮಹತ್ವದ ಪಾತ್ರ ವಹಿಸುತ್ತಿದ್ದು, ಇದರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಬಿ.ವಿ.ವ ಸಂಘದ ಇಂಜಿನಿಯರಿಂಗ್ ಕಾಲೇಜನ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಭಾರತಿ ಪಾಟೀಲ ಹೇಳಿದರು. ವಿದ್ಯಾಗಿರಿಯ ಎಮ್.ಬಿ.ಎ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ...
Know MoreGet latest news karnataka updates on your email.