News Karnataka Kannada
Thursday, May 02 2024
YEDDYURAPPA< CORRUPTION

ಯಡಿಯೂರಪ್ಪ ಭ್ರಷ್ಟಾಚಾರದ ಕುರಿತು ನ್ಯಾಯಾಂಗ ತನಿಖೆಗೆ ಕಾಂಗ್ರೆಸ್‌ ಒತ್ತಾಯ

12-Jul-2021 ಕರ್ನಾಟಕ

ಬೆಂಗಳೂರು ; ವ್ಯಾಪಕ ಬ್ರಷ್ಠಾಚಾರದಲ್ಲಿ ತೊಡಗಿರುವ ರಾಜ್ಯದ ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಉಳಿಯುವ ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್‌ ನಾಯಕ ದಿನೇಶ್‌ ಗುಂಡೂರಾವ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡುತಿದ್ದ ಅವರು ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವ ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ಯಡಿಯೂರಪ್ಪ ಅವರ ಮೇಲಿರುವ ಭ್ರಷ್ಟಾಚಾರ ಆರೋಪಗಳ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು