Showing 20 of 361 posts • Page 1 of 19
ಮರಿ ಸತ್ತ ದುಃಖದಲ್ಲಿ ತಾಯಿ ಕೋತಿ ಅನುಭವಿಸುತ್ತಿದ್ದ ನೋವಿನ ದೃಶ್ಯ ಮನಕಲುಕುವಂತಿತ್ತು. ತಾಯಿ ಕೋತಿ ಅಸ್ವಸ್ಥಳಾಗಿ ಚಲಿಸಲು ನಿರಾಕರಿಸಿದ ಕೋತಿಯನ್ನು ಪೊಲೀಸರು ರಕ್ಷಿಸಿದರು.
ಜಿಲ್ಲೆಯ ನೀಲೇಶ್ವರದಲ್ಲಿ ನಡೆಯುತ್ತಿದ್ದ ತೆಯ್ಯಂ ಉತ್ಸವದ ವೇಳೆ ಸಂಭವಿಸಿದ ಅವಘಡದಲ್ಲಿ, ತೆಯ್ಯಂ ದೈವನರ್ತಕ ಕೈಯಲ್ಲಿದ್ದ ಮರದ ಗುರಾಣಿಯಿಂದ ತಲೆಗೆ ಹೊಡೆದ ಪರಿಣಾಮ ಯುವಕ ಒಬ್ಬರು ಕುಸಿದು ಬಿದ್ದ ಘಟನೆ ನಡೆದಿದೆ.
ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಖಾಸಗಿ ಶಾಲೆ ಬಸ್ ತಡೆದು ಪುಂಡರು ಕಿರಿಕ್ ಮಾಡಿದ್ದಾರೆ. ಕೀ ಕಿತ್ತುಕೊಳ್ಳಲು ಬಂದ ವಿಡಿಯೋ ವೈರಲ್ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಗುಡಿಗಾರಗಲ್ಲಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನಿಂದ ಪೆಟ್ರೋಲ್ ಕದ್ದುಕೊಂಡು ಹೋದ ಕಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಶ್ರೀರಂಗಪಟ್ಟಣದ ಆರತಿ ಉಕ್ಕುಡ ದೇಗುಲದ ಮುಂದೆ ಮಂಗಳಮುಖಿಯರು ಬಡಿದಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಸೆ.29ರಂದು ಘಟನೆ ನಡೆದಿದೆ ಎನ್ನಲಾಗಿದೆ.
ಸತ್ಯಮಂಗಲಂನಲ್ಲಿ ಅತಿವೇಗವಾಗಿ ಬಂದಂತಹ ಸರ್ಕಾರಿ ಬಸ್ ಅಪಘಾತಕ್ಕೀಡಾಗಿರುವ ಬಗ್ಗೆ ವರದಿಯಾಗಿದ್ದು ಬಸ್ ಚಾಲಕನ ಅಜಾಗರುಕತೆ ಚಾಲನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರಿಗರ ಬಗ್ಗೆ ಒಡಿಶಾ ಮೂಲದ ಯುವತಿ ನಾಲಗೆ ಹರಿಬಿಟ್ಟಿದ್ದು, ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ಧಿ ಇಲ್ಲ ಎಂದು ಸೋಶಿಯಲ್ ಮೀಡಿಯಾ
ಮನೆಯೊಳಗೆ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಾಗ ಪುರುಷ ಮತ್ತು ಮಹಿಳೆ ಕೂದಲೆಳೆ ಅಂತರದಲ್ಲಿ ಪಾರಾಗುತ್ತಿರುವ ಆಘಾತಕಾರಿ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಿಗ್ನಲ್ ಜಂಪ್, ಅತೀ ವೇಗವಾಗಿ ಬೈಕ್ ಚಲಾಯಿಸಿದನ್ನು ಪ್ರಶ್ನಿಸಿದ ಯುವತಿಯೋರ್ವಳನ್ನು ಬೈಕ್ ಟ್ಯಾಕ್ಸಿ ಸವಾರ ಮನಬಂದಂತೆ ಪಬ್ಲಿಕ್ನಲ್ಲೇ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಗೂಗಲ್ ಮ್ಯಾಪ್ ಹಾಕಿಕೊಂಡು ಕುಟುಂಬವೊಂದು ಕಾರಿನಲ್ಲಿ ಮಹಾರಾಜಗಂಜ್ನ ರಾಷ್ಟ್ರೀಯ ಹೆದ್ದಾರಿ 24 ರ ಸಾಗುತ್ತಿತ್ತು. ಈ ವೇಳೆ ಮ್ಯಾಪ್ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್
ಭಾರತೀಯ ವಿದ್ಯಾರ್ಥಿ ಕೈಗೆ ಕೋಳ ಹಾಕಿ, ನೆಲಕ್ಕೆ ಕೆಡವಿ, ಹಿಂಸೆ ಕೊಟ್ಟು ಅಮೆರಿಕದಿಂದ ಗಡಿಪಾರು ಮಾಡಿರುವ ಘಟನೆ ನ್ಯೂಜೆರ್ಸಿಯ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಪ್ಯಾಲೆಸ್ಟೈನ್ ಅನ್ನು ಬೆಂಬಲಿಸುವ ಮತ್ತು ಪಾಕಿಸ್ತಾನದೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸುವ ಕರಪತ್ರಗಳನ್ನು ವಿತರಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸ್ಥಳೀಯರು ಥಳಿಸಿದ್ದಾರೆ.
ಈ ನೆಲದ ಶಕ್ತಿಯನ್ನು, ಸುಹಾಸನಂತಹ ಹಿಂದೂ ಸಿಂಹಗಳ ತ್ಯಾಗವನ್ನು, ಸಿಂಧೂರದ ಮಹತ್ವವನ್ನು ವೈರಿಗಳಿಗೆ ಮಾತಿನ ಚಾಟಿ ಏಟಿನ ಮೂಲಕ ಯಕ್ಷಗಾನ ಪ್ರಸಂಗದಲ್ಲಿ ತೋರಿಸಿಕೊಟ್ಟಿದ್ದಾರೆ.
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿ 26 ಅಮಾಯಕರ ಜೀವವನ್ನು ಬಲಿ ಪಡೆದಿದ್ದಾರೆ. ಇದರ ಬೆನ್ನಲ್ಲೇ ನವದೆಹಲಿಯಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿಯಲ್ಲಿ ಕೇಕ್ ಕತ್ತರಿಸಿ ಸಂ ಭ್ರಮಾಚರಣೆ
ಹದ್ದೊಂದು ಪರೀಕ್ಷಾರ್ಥಿಯೊಬ್ಬರ ಹಾಲ್ ಟಿಕೆಟ್ ಕದ್ದೊಯ್ದಿರುವ ಅಚ್ಚರಿ ಘಟನೆ ಕೇರಳದ ಕಾಸರಗೋಡಿನ ಶಾಲೆಯಲ್ಲಿ ನಡೆದಿದೆ. ಶಾಲೆಯೊಂದರಲ್ಲಿ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆ ನಡೆಯುತ್ತಿತ್ತು.
ವ್ಯಕ್ತಿಯೊಬ್ಬ ನಾಯಿಯನ್ನು ಬೈಕ್ಗೆ ಹಗ್ಗ ಹಾಗೂ ಸರಪಳಿಯಿಂದ ಕಟ್ಟಿ ದರದರನೆ ಎಳೆದುಕೊಂಡು ಹೋಗಿರುವಂತಹ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಹುಲಿ ಬೇಟೆಗೆ ಜಿಂಕೆ ಮರಿ ಬಲಿಯಾಗಿರುವ ಘಟನೆ ಕಬಿನಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದೆ.
ಪೇಪರ್ ಕಪ್ ನಲ್ಲಿ ಕಾಫಿ, ಟೀ ಕುಡಿದರೆ ಅದರಿಂದ ಅಪಾಯವಿದೆ. ನಮಗೆ ಗೊತ್ತಾಗದೇ ನಮ್ಮ ದೇಹಕ್ಕೆ ಕ್ಯಾನ್ಸರ್ ಕಾರಕ ಅಂಶಗಳು ಸೇರುತ್ತದೆ ಎಂಬ ವಿಚಾರವನ್ನು ತಜ್ಞರು ಬಹಿರಂಗಪಡಿಸಿದ್ದಾರೆ.
ಡ್ಯೂಟಿಯಲ್ಲಿದ್ದ ಪೊಲೀಸರು ಹಣ ಪಡೆದು ವ್ಯಕ್ತಿಯೊಬ್ಬರ ಕಾಲಿಗೆ ಬಿದ್ದು ನಮಸ್ಕಾರ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋ ರಾಜ್ಯಾದ್ಯಂತ ವೈರಲ್ ಆಗಿದ್ದು ಇದ್ಯಾರಪ್ಪಾ.
ಮತ್ಸ್ಯಗಂಧ ಸೂಪರ್ ಫಾಸ್ಟ್ ರೈಲಿಗೆ, ಜರ್ಮನ್ ತಂತ್ರಜ್ಞಾನದ ವೇಗವಾಗಿ ಹೋಗುವ, ಹೊಸ ಎಲ್ಎಚ್ ಬಿ ಬೋಗಿಗಳನ್ನು ನೀಡಿದ್ದ ಬಗ್ಗೆ ಕರಾವಳಿ ವಲಯದಲ್ಲಿ ಭಾರಿ ಸುದ್ದಿಯಾಗಿತ್ತು.