Showing 20 of 2867 posts • Page 112 of 144
ದೊಡ್ಡಣಗುಡ್ಡೆಯ ಚಕ್ರತಿರ್ಥದ ಬಳಿ, ಕೊಟ್ಯಾಂತರ ರೂಪಾಯಿ ಹಣ ಸುರಿದು, ನಿರ್ಮಿಸಿರುವ ಸರಕಾರಿ ಕಟ್ಟಡವೊಂದು ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಣವು ವ್ಯರ್ಥವಾಗಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಹಳೆ ಡಯಾನ ವೃತ್ತ, ಕಲ್ಯಾಣ್ ಆಭರಣ ಮಳಿಗೆಯ ಸನಿಹದ ಪಾದಚಾರಿ ರಸ್ತೆಯ ಮೇಲೆ, ಬೃಹತ್ ಗಾತ್ರದ ಕಬ್ಬಿಣದ ಕೊಳವೆ ಹಾಗೂ ಇನ್ನೀತರ ಅದರ ಜೋಡಣಾ ಪರಿಕರಗಳನ್ನು ದಾಸ್ತಾನು ಮಾಡಲಾಗಿದೆ.
ಹೈಕೋರ್ಟ್ ಜಡ್ಜ್ ಶ್ರೀ ವಿಶ್ವಜಿತ್ ಶೆಟ್ಟಿ ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು.
ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.
ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನ ಪರಿಸರ ಸಾಂಕ್ರಾಮಿಕ ರೋಗದ ತಾಣವಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
ಮನೆಯ ಬಾವಿಯ ಆವರಣ ಸ್ವಚ್ಛಗೊಳಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.
ಮೀನು ಸಾಗಿಸುವ ಇನ್ಸುಲೇಟರ್ ವಾಹನವೊಂದರಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಘಟನೆ ಶಿರೂರು ಕರಿಕಟ್ಟೆ ಬಳಿ ನಡೆದಿದೆ. ಇನ್ಸುಲೇಟರ್ ವಾಹನ ಪಲ್ಟಿಯಾದ ಪರಿಣಾಮ ಈ ಘಟನೆ ಬೆಳಕಿಗೆ ಬಂದಿದೆ.
ಅಣ್ಣನ ಉತ್ತರ ಕ್ರಿಯೆ ಸಿದ್ಧತೆ ವೇಳೆ ವಿದ್ಯುತ್ ಪ್ರವಹಿಸುತ್ತಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ಸಹೋದರಿ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ.
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಸೃಷ್ಟಿ ನೃತ್ಯ ಕಲಾ ಕುಟೀರ ಉಡುಪಿ ಇದರ ಜಂಟಿ ಆಶ್ರಯದಲ್ಲಿ “ನೃತ್ಯೋತ್ಸವ-2024” ಕಾರ್ಯಕ್ರಮವನ್ನು ಇದೇ ನ.16 ಮತ್ತು 17ರಂದು ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸೃಷ್ಟಿ ನೃತ್ಯ ಕಲಾ ಕುಟೀರದ ಮುಖ್ಯಸ್ಥೆ ಮಂಜರಿ ಚಂದ್ರ ತಿಳಿಸಿದರು.
ಉಡುಪಿ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಬುಡೋಕಾನ್ ಕರಾಟೆ ಆ್ಯಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಎರಡು ದಿನಗಳ ‘4ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್’ ಅನ್ನು ನ.16 ಮತ್ತು 17ರಂದು ಉಡುಪಿ ಶ್ರೀಕೃಷ್ಣಮಠದ ಮಧ್ವಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಿವಕುಮಾರ್ ಅಂಬಲಪಾಡಿ ತಿಳಿಸಿದರು.
ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಟೀಚರ್ ಒಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ನಡೆದಿದೆ.
ಸಂತೆಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿದ್ರಾಸುಖವನ್ನು ತ್ಯಜಿಸಿ ವಿಷ್ಣು ಜಾಗೃತ ಆಗುವ ಉತ್ಥಾನ ದ್ವಾದಶಿ ಹಿನ್ನಲೆಯಲ್ಲಿ ಉಡುಪಿಯ ಲಕ್ಷ್ಮೀ ವೆಂಕಟೇಶ ದೇವಾಲಯದಲ್ಲಿ ವೈಭವದ ವಿಶ್ವರೂಪ ದರ್ಶನ ಗಮನ ಸೆಳೆಯಿತು.
ಕಾಪು ತಾಲೂಕಿನ ಶಿರ್ವ ಧರ್ಮೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಉಡುಪಿ, ಕುಂದಾಪುರ, ಕಾರ್ಕಳ ಹಾಗು ಬೈಂದೂರು ನ್ಯಾಯಾಲಯದಲ್ಲಿ ಡಿ.14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ಗೋವಾ ಅಕ್ರಮ ಮದ್ಯ ವಶಪಡಿಸಿಕೊಂಡ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿದ್ದು, ಈ ವಿಚಾರವಾಗಿ ಅಬಕಾರಿ ಇಲಾಖೆ ಎಡಿಸಿ ಬಿಂದುಶ್ರೀ ಹೇಳಿಕೆ ನೀಡಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ವ್ಯವಹಾರದಲ್ಲಿ ಭಾರೀ ನಷ್ಟ ಅನುಭವಿಸಿದ ಪರಿಣಾಮ ಸಾಲಗಾರರ ಕಾಟಕ್ಕೆ ಹೆದರಿ ಪತ್ನಿಯೊಂದಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಹೊನ್ನೂರು ಕಾವಲ್ ಗ್ರಾಮದಲ್ಲಿ ನಡೆದಿದೆ.
ರಂಗಭೂಮಿ ಉಡುಪಿ ಆಶ್ರಯದಲ್ಲಿ ಯಕ್ಷ ರಂಗಾಯಣ ಕಾರ್ಕಳ ಹಾಗೂ ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ಇದರ ಸಹಯೋಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ “ರಂಗಭಾಷೆ” ನಾಕಟ
ಯಕ್ಷಗಾನ ಕಲಾರಂಗ ಉಡುಪಿ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 2024ನೇ ಸಾಲಿನ “ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ”