Showing 20 of 2852 posts • Page 113 of 143
ಕಾಂತಾರ ಫ್ರೀಕ್ವೆಲ್ ನಲ್ಲಿ ಭಾಗಿಯಾಗಿದ್ದ ಚಿತ್ರದ ಜ್ಯೂನಿಯರ್ ಕಲಾವಿದರು ವಿಡಿಯೋ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.
ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಉಡುಪಿಯ ಮಹಾಲಕ್ಷ್ಮೀ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ.
ಲಯನ್ಸ್ 317 ಸಿ ಹಾಗೂ ರೋಟರಿ ಕ್ಲಬ್ ಜಿಲ್ಲೆ 3182 ಒಳಗೊಂಡ ಲಯನ್ಸ್ ಕ್ಲಬ್ ಅಂಬಲಪಾಡಿ, ಕಲ್ಯಾಣಪುರ, ಸಂತೆಕಟ್ಟೆ, ಉಡುಪಿ ಚೇತನ ಹಾಗೂ ರೋಟರಿ ಸಂಸ್ಥೆ ಅಂಬಲಪಾಡಿ, ಕಲ್ಯಾಣಪುರ, ಉಡುಪಿ ಮಿಡ್ ಟೌನ್ ಹಾಗೂ ಬ್ರಹ್ಮಾವರ ಇವರ ವತಿಯಿಂದ ಮಣಿಪಾಲ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಸಹಯೋಗದೊಂದಿಗೆ ಆಯೋಜಿಸಿದ್ದ “ನನ್ನ ನಾಡು ನನ್ನ ಹಾಡು” ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭವು ಉಡುಪಿ ಅಜ್ಜರಕಾಡಿನ ಟೌನ್ ಹಾಲ್ ನಲ್ಲಿ ಶನಿವಾರ ನಡೆಯಿತು.
ಉಡುಪಿ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ ಆರಾಧನೆ ಉತ್ಸವದಲ್ಲಿ ಮೇಘಾಲಯದ ರಾಜ್ಯಪಾಲರಾದ ಎಚ್ ಸಿ ವಿಜಯಶಂಕರ್ ಭಾಗವಹಿಸಿದರು.
ಮಣಿಪಾಲ ಸಮೀಪದ ಕೆಳಪರ್ಕಳದಲ್ಲಿ ಗ್ರಾನೈಟ್ ತುಂಬಿದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿ ಗ್ಯಾರೇಜ್ನಲ್ಲಿ ಇದ್ದ ಹಲವು ವಾಹನಗಳ ಮೇಲೆ ಬಿದ್ದಿದೆ.
ಚೇರ್ಕಾಡಿ ಗ್ರಾಮದಲ್ಲಿ ಮಹಿಳೆ, ಮಕ್ಕಳಿಗೆ ಕಿರುಕುಳ ನೀಡಿದ್ದ ಅರೋಪ ಕೇಳಿಬಂದಿದ್ದು, ಅಪರಿಚಿತ ವ್ಯಕ್ತಿಯಿಂದ ಕಿರುಕುಳವಾಗುತ್ತಿದೆ ಎಂದು ದೂರಲಾಗಿತ್ತು.
ಮಹಿಳೆಗೆ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿದ್ದ ಆರೋಪಿ ಠಾಣೆಯಲ್ಲೇ ಮೃತಪಟ್ಟಿದ್ದಾನೆ. ಬ್ರಹ್ಮಾವರ ಪೊಲೀಸ್ ಠಾಣೆಯ ಸೆಲ್ ನ ಬಾತ್ ರೂಮಿನಲ್ಲಿ ಈ ಘಟನೆ ನಡೆದಿದೆ.
ವಕ್ಫ್ ಬೋರ್ಡ್ ವಿಷಯದಲ್ಲಿ ಸರಕಾರದ ಕಾನೂನು ತುಂಬಾ ದುರ್ಬಲವಾಗಿದ್ದು, ಇದರಿಂದ ಜನರಿಗೆ ಬಹಳಷ್ಟು ಅನ್ಯಾಯ ಆಗುತ್ತಿದೆ.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಮಾಡಿರುವ ಎಲ್ಲಾ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಸ್ವಾಗತ ಎಂದು ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಮಹಾಲಕ್ಷ್ಮಿ ಬ್ಯಾಂಕ್ ನ ಮಲ್ಪೆ ಬ್ರಾಂಚ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ನಡೆದಿದ್ದು, ಅದನ್ನು ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ.
ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ಗೊಂದಲದ ಗೂಡಾಗಿದೆ.
ಇಂದ್ರಾಳಿಯ ರೈಲ್ವೆ ಸೇತುವೆ ಬಳಿ ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಗುರುವಾರ ರಾತ್ರಿ ಕಂಡುಬಂದಿದೆ. ವ್ಯಕ್ತಿಯು ಚಲಿಸುತ್ತಿರುವ ರೈಲಿಗೆ ಅಡ್ಡಬಂದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಚಿರತೆಯೊಂದು ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ ಬಳಿಕ ಹೊತ್ತೊಯ್ದ ಘಟನೆ ಬೈಂದೂರು ತಾಲೂಕಿನ ಕಟ್ ಬೆಲ್ತೂರು ಗ್ರಾಪಂ ವ್ಯಾಪ್ತಿಯ ದೇವಳಕುಂದ ಎಂಬಲ್ಲಿ ನಡೆದಿದೆ.
ಜಿಲ್ಲೆಯಾದ್ಯಂತ ಭತ್ತದ ಬೆಳೆ ಕಟಾವಿಗೆ ಸಿದ್ದಗೊಂಡಿದ್ದು, ಎಂದಿನಂತೆ ಭತ್ತ ಕಟಾವು ಯಂತ್ರಗಳು ಪ್ರತಿ ಗ್ರಾಮದಲ್ಲಿ ಸಿದ್ದವಾಗಿ ನಿಂತಿವೆ.
ಕನ್ನಡ ನಾಡು ನುಡಿಯ ಕುರಿತು ಅಭಿಮಾನವನ್ನು ಮೂಡಿಸುವ ಉದ್ದೇಶದಿಂದ ‘ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ’ಯು ಪ್ರತಿ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಅನೇಕ ಶತಮಾನಗಳ ಇತಿಹಾಸದ ಕನ್ನಡ ನಾಡು, ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.
ಉಡುಪಿ ಮತ್ತು ದಕ್ಷಿಣ ಕನ್ನಡದ ಐ.ಸಿ.ಎಸ್.ಇ. ಹಾಗೂ ಸಿ.ಬಿ.ಎಸ್.ಇ. ಶಾಲೆಗಳ ಒಕ್ಕೂಟ ( AICS) ಮತ್ತು ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಶಾಲೆ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ “ಮಾನವತೆಯ ಔನ್ನತ್ಯಕ್ಕಾಗಿ ಶಿಕ್ಷಣ” ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯಮಟ್ಟದ ಶೈಕ್ಷಣಿಕ ವಿಚಾರ ಸಂಕಿರಣ
ಉಡುಪಿ ಬೈಲಕೆರೆಯ ವಿದ್ಯೋದಯ ಶಾಲೆಯ ಬಳಿಯ ಇಂದ್ರಾಣಿ ತೋಡಿನಲ್ಲಿ ಗುರುವಾರ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರುತ್ತಿದೆ. ಅದರಲ್ಲೂ ಕೂಡ ಚೆನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಾಜ್ಯದ ಗಮನ ಸೆಳೆದಿದೆ .
ಶಿವಳ್ಳಿ ಗ್ರಾಮದ ಬೇಕ್ ಲೇನ್ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್ ಸ್ಟೋರ್ಸ್ ನ ಶೆಟರ್ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.