Showing 20 of 3100 posts • Page 131 of 155
ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಉದ್ದೇಶದಿಂದ ನ.1ರಿಂದ ನ.7 ರವರೆಗೆ “ಕನ್ನಡ ಹಬ್ಬ ಸಪ್ತಾಹ”ವನ್ನು ಕುಂದಾಪುರದಲ್ಲಿ ಆಯೋಜಿಸಲಾಗಿದೆ.
ಕೆಮ್ಮಣ್ಣು ಪಡುತೋನ್ಸೆಯ ಕುದುರು ನೆಕ್ಸ್ಟ್ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ನಿಟ್ಟಿನಲ್ಲಿ ಉಡುಪಿ ನಗರ ಸಭೆ ಸದ್ಯಸರ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಡಿಕೆ ಸುರೇಶ್ ಅವರಿಗೆ ಸಿಗಬೇಕೆಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಚರ್ಚ್ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.
ಕಾರ್ಕಳದ ರೆಂಜಾಳ ನಾಯಕ್ ಕುಟುಂಬದ ಹಿರಿಯರಾದ ‘ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ (76)’ ಅಕ್ಟೋಬರ್ 16 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ನಾಳೆ (ಅ.17) ಶ್ರೀಕೃಷ್ಣಮಠದ ಮಧ್ವಮಂಟದಲ್ಲಿ ಹಾಗೂ ರಾಜಾಂಗಣದಲ್ಲಿ ಬುಕ್ ಆಫ್ ರೆಕಾರ್ಡ್ ದಾಖಲೆಗಾಗಿ 100 ಮಂದಿ 14 ಗಂಟೆಗಳ ನಿರಂತರ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ ಎಂದು ಅಭಿಘ್ನ ನೃತ್ಯಾಲಯಂ ಸಂಸ್ಥೆ ಮುಖ್ಯಸ್ಥೆ, ಕಾರ್ಯಕ್ರಮ ಸಂಚಾಲಕಿ ಚಂದ್ರಬಾನು ಚತುರ್ವೇದಿ ತಿಳಿಸಿದರು.
ನಿರ್ಗತಿಕರ ಸೇವಾ ಕೈಂಕರ್ಯದಲ್ಲಿ ನಿರತವಾಗಿರುವ ಕೋರ್ಟ್ ರಸ್ತೆಯ ಹೊಸಬದುಕು ಆಶ್ರಮಕ್ಕೆ ದಾನಿಗಳು ಅಗತ್ಯ ವಸ್ತುಗಳನ್ನು ನೀಡಿ ಪ್ರೋತ್ಸಾಹಿಸಿದರು.
ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಎಲ್ಲಾ ಕಡೆನೂ ಡಿಕೆ ಶಿವಕುಮಾರ್ ಹೇಳಿಕೊಂಡು ಬರುತ್ತಿದ್ದಾರೆ. ಆದರೆ, ನೂರಕ್ಕೆ ನೂರು ಡಿ.ಕೆ. ಶಿವಕುಮಾರ್ ಸ್ಪರ್ಧಿಸಲ್ಲ.
ಮನೆಯ ವಿದ್ಯುತ್ ಮೀಟರ್ಗೆ ಸಿಡಿಲು ಬಡಿದು ಮೂವರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ನಲ್ಲಿ ಹೊಸ ಅಲಿಖಿತ ಕಾನೂನು ಜಾರಿಗೆ ಬಂದಿದೆ. ಯಾರು ಬೇಕಾದರೂ ಕದಿಯಬಹುದು.
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ರೇಸ್ ನಲ್ಲಿರುವ ಪಟ್ಟಿ ಬಹಳ ದೊಡ್ಡದಾಗಿದೆ. ಯಾರ ಯಾರ ಹೆಸರಿದೆ ಎಂಬುವುದು ಸದ್ಯದಲ್ಲೇ ಬಹಿರಂಗ ಆಗಲಿದೆ.
ಸಂಡೂರು, ಶಿಗ್ಗಾಂವಿ, ಚೆನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿದೆ.
ಭಾರತೀಯ ಜ್ಞಾನ, ವಿಜ್ಞಾನ ಸಮಿತಿ ಉಡುಪಿ ಜಿಲ್ಲೆ ವತಿಯಿಂದ ಟೀಚರ್ ಶೈಕ್ಷಣಿಕ ಹಬ್ಬವನ್ನು ಅ.18 ಮತ್ತು 19 ರಂದು ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಭಾರತ ಜ್ಞಾನ – ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಪಿ.ವಿ ಭಂಡಾರಿ ಹೇಳಿದರು.
ಮಲ್ಪೆಯಲ್ಲಿ 7 ಮಂದಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್ ಐ ಎ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (ಜ್ಞಾನ ಹಬ್ಬ)ವನ್ನು ಇದೇ ಅಕ್ಟೋಬರ್ 24ರಿಂದ 26ರ ವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.
ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಹೇಳಿದರು.