Showing 20 of 3077 posts • Page 35 of 154
ಈ ಬಾರಿ ಅಧಿವೇಶನದಲ್ಲಿ ಜನರ ತೆರಿಗೆ ಹಣ ಹಾಳು ಮಾಡುವ ಕೆಲಸವಾಯಿತು.
ಕುಂದಾಪುರ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಮರಳು, ಬೋಟ್ ಸಹಿತ 22 ಮಂದಿಯ ಬಂಧನ
ನಗರಸಭೆಯ ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನಕಲಿ ಸೀಲ್ ಬಳಸಿ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಪಿಕಪ್ ವಾಹನವೊಂದು ಮೈಮೇಲೆ ಹರಿದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಮುಂಭಾಗ ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಕೇಂದ್ರ ಸರ್ಕಾರದ ನಾಲ್ಕು ಲೇಬರ್ ಕೋಡ್ ಹಿಂಪಡೆಯಲು ಹಾಗೂ ಕೇಂದ್ರ ಸರ್ಕಾರದ ಕಾಯ್ದೆ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿ ಮಾಡದಂತೆ ಆಗ್ರಹಿಸಿ ಉಡುಪಿಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು.
ಪರ್ಯಾಯ ಶಿರೂರು ಮಠ ಶ್ರೀಕೃಷ್ಣ ಮಠದ ವತಿಯಿಂದ ಫೆ. 15ರಂದು ಶ್ರೀಕೃಷ್ಣ ಮಠದಲ್ಲಿ ವೈಭವದ ಶಿವರಾತ್ರಿ ಮಹೋತ್ಸವದ ಆಚರಣೆ ನಡೆಯಲಿದೆ ಎಂದು ಪರ್ಯಾಯ ಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಹೇಳಿದ್ದಾರೆ.
ಪುರಸಭೆ ಸಿಬ್ಬಂದಿಯ ಅಚಾತುರ್ಯದಿಂದಾಗಿ ಪ್ರಾಧಿಕಾರದ ಸಿಬ್ಬಂದಿಗಳು ಕಚೇರಿಯೊಳಗೆ ದಿಗ್ಬಂಧನ ಒಳಗಾದ ಘಟನೆ ಕಾಪುವಿನಲ್ಲಿ ನಡೆದಿದೆ.
ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಇದೇ ಫೆ. 14 ಮತ್ತು 15ರಂದು ‘ಶಿವಪಾಡಿ ವೈಭವ’ ಅದ್ದೂರಿಯಾಗಿ ನಡೆಯಲಿದೆ ಎಂದು ಶಿವಪಾಡಿ ವೈಭವ ಆಚರಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು.
ದೇವಾಲಯಗಳು ದೇವರ ಅಸ್ತಿತ್ವದ ಪವಿತ್ರ ಸ್ಥಳವಾಗಿದ್ದು ಇದರ ಪಾವಿತ್ರ್ಯತೆಯನ್ನು ಪ್ರತಿಯೊಬ್ಬರೂ ಕಾಪಾಡಬೇಕು ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಬಸ್ ಏಜೆಂಟೊಬ್ಬರು ಮನೆಯ ಹತ್ತಿರದ ಬಾವಿಗೆ ಜಿಗಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ನಡೆದಿದೆ.
ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸುಹಾಸಿನಿ ಶೆಟ್ಟಿ ಹಾಗೂ ಅವರ ಪತಿ ಪುನೀತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಡಗುಡ್ಡೆಅಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಜಾರು ಬಂಡಿ ಮೈದಾನದಲ್ಲಿ ವಿಚಿತ್ರ ಸುಳಿಗಾಳಿ ಕಾಣಿಸಿಕೊಂಡಿದ್ದು ಅದರ ವಿಡಿಯೋ ವೈರಲ್ ಆಗಿದೆ. ಮೈದಾನದ ಮಧ್ಯೆ ಧೂಳಿನ ಜೊತೆಗೆ ಗಿರ ಗಿರನೇ ತಿರುಗುವ ವಿಚಿತ್ರ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.
ಕಂಡ್ಲೂರು ಸೇತುವೆ ಬಳಿ ವಾರಾಹಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ಕುಂದಾಪುರ ಗ್ರಾಮಾಂತರ ಪೊಲೀಸರು 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಉಡುಪಿಯ ಹಲವಾರು ಪ್ರಗತಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಆರೋಗ್ಯ ಹಕ್ಕಿನಜಾಥಾ ನಡೆಯಿತು. ಫೆಬ್ರವರಿ 2 ರಿಂದ 17 ರವರೆಗೆ ಕರ್ನಾಟಕದಾದ್ಯಂತ ಎಲ್ಲಾ 31 ಜಿಲ್ಲೆಗಳಲ್ಲಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ.
ರೈತರು ಕಾರ್ಪೊರೇಟ್ ಸ್ಟ್ಯಾಂಡರ್ಡ್ ನಲ್ಲಿ ಬದುಕು ಮಾಡಬೇಕು. ರೈತರ ತ್ಯಾಗವನ್ನು ಗುರುತಿಸುವ ಉದ್ದೇಶದಿಂದ ರೈತಪೀಠ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ನಾಗಮಂಡಲದ ಮೂಲಕ ಪ್ರಶಸ್ತಿ ಪ್ರಧಾನ ನಡೆಯಲಿದೆ.
ಮಂಗಳೂರಿನಿಂದ ಶಿರ್ವದತ್ತ ಸಾಗುತ್ತಿದ್ದ ಮಾರುತಿ ಡಿಸೈರ್ ಕಾರೊಂದು ಸೋಮವಾರ ಮಧ್ಯರಾತ್ರಿ ಆಕಸ್ಮಿಕವಾಗಿ ರಸ್ತೆ ಮಧ್ಯದಲ್ಲೇ ಬೆಂಕಿಗಾಹುತಿಯಾದ ಘಟನೆ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಸಮೀಪ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಪಡುಬಿದ್ರಿ ಸಮೀಪದ ಹೆಜಮಾಡಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಮೂರ್ತಿಗೆ ಉಡುಪಿ ಶ್ರೀ ಕೃಷ್ಣ ಮಠದ ವಿಶ್ವಗೀತಾ ಪರ್ಯಾಯೋತ್ಸವದ ಸ್ಮರಣಾರ್ಥವಾಗಿ ಭಕ್ತಿಪೂರ್ವಕವಾಗಿ ಸ್ವರ್ಣ ಅಟ್ಟೆ ಹಾಗೂ ಪ್ರಭಾವಳಿಯನ್ನು ಸಮರ್ಪಿಸಲಾಯಿತು.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ–66ರ ಕುಂದಾಪುರ ತಾಲೂಕಿನ ಕನ್ನುಕೆರೆ, ನವಶಕ್ತಿ ಕಲ್ಯಾಣ ಮಂಟಪದ ಎದುರು ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಓಮನ್ನ ಉತ್ತರ ಅಲ್ ಬಟಿನಾ ಗವರ್ನರೇಟ್ನ ಲಿವಾ ವಿಲಾಯತ್ನಲ್ಲಿ ಫೆ.8ರಂದು ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ಉಡುಪಿ ಕಾಪು ಸಮೀಪದ ಉಚ್ಚಿಲ ಕಲತ್ತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಅಬಕಾರಿ ಹಗರಣ ರಾಜ್ಯದಾದ್ಯಂತ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಬಿಳಿಯಾರು ಧೂಮಾವತಿ ಸನ್ನಿಧಾನಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಭೇಟಿ ಕೊಟ್ಟಿರುವುದು ಬಹಳಷ್ಟು ಗಮನಸೆಳೆದಿದೆ.