Showing 20 of 3073 posts • Page 44 of 154
ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಇದೊಂದು ಮಹತ್ವದ ಯೋಜನೆ ಆಗಿದೆ. ದೌರ್ಜನ್ಯ, ಸಂಕಷ್ಟಕ್ಕೊಳಗಾಗುವ ಹೆಣ್ಣುಮಕ್ಕಳು ಈ ಅಕ್ಕಪಡೆಯನ್ನು ಸಂಪರ್ಕಿಸಬಹುದು ಎಂದರು.
ಶ್ರೀ ಕೃಷ್ಣಮಠದ ಇತಿಹಾಸದಲ್ಲಿ ಹಿಂದೂ-ಮುಸ್ಲಿಮರ ಸೌಹಾರ್ದತೆಯ ಬಗ್ಗೆ ಹಲವಾರು ಘಟನೆಗಳನ್ನು ನಾವು ನೀವೆಲ್ಲರೂ ಕೇಳಿರುತ್ತೇವೆ.
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಉಡುಪಿ ತಾಲೂಕು ಸಮಿತಿ ಹಾಗೂ ಉಡುಪಿ ತಾಲೂಕು ಸಮಿತಿ ವ್ಯಾಪ್ತಿಯ ಬಂಟರ ಸಂಘಗ
ಕುರ್ಚಿಯ ಮೇಲೆ ಕೂತಲ್ಲಿಯೇ ಹೋಮ್ ನರ್ಸೊಬ್ಬರು ಮೃತಪಟ್ಟ ಘಟನೆ ಕಿನ್ನಿಮೂಲ್ಕಿ ಗರಡಿ ರಸ್ತೆಯಲ್ಲಿ ಸಂಭವಿಸಿದೆ.
ಉಡುಪಿ: ಆಕಾಶದಲ್ಲಿ ಇಂದು ( ಜ.3)ಅಪರೂಪದ ವಿದ್ಯಮಾನವೊಂದು ನಡೆಯಲಿದ್ದು, ಇವರೆಗೂ ಸಂಭವಿಸದ ಸೂರ್ಯ ಚಂದ್ರರ ಜುಗಲ್ಬಂದಿಯನ್ನು ಕಾಣಬಹುದಾಗಿದೆ. ಇದೇ ಮೊದಲ ಬಾರಿಗೆ ಈ ಖಗೋಳ ವಿಸ್ಮಯ ಉಂಟಾಗಲಿದೆ. ಇಂದು ಆಕಾಶದಲ್ಲಿ ಹುಣ್ಣಿಮೆ ಮತ್ತು ಸೂಪರ್ ಮೂನ್ ಗೋಚರಿಸಲಿದೆ. ಏಕಕಾಲದಲ್ಲಿ ಚಂದ್ರ ಮತ್ತು ಸೂರ್ಯರ ಗಾತ್ರ ಹಿಗ್ಗುವಿಕೆಯಾಗಲಿದೆ. 14 ಅಂಶದಷ್ಟು ದೊಡ್ಡದಾಗಿ ಚಂದ್ರ ಕಾಣಿಸಲಿದ್ದು, ಹೀಗಾಗಿ 30 ಅಂಶದಷ್ಟು ಹೆಚ್ಚು ಹುಣ್ಣಿಮೆ ಚಂದ್ರನ ಬೆಳದಿಂಗಳನ್ನು ನೋಡಬಹುದಾಗಿದೆ. ಹಾಗೆ, ಸೂರ್ಯನ ವಿಚಾರದಲ್ಲೂ ಇಂದು ವಿಶೇಷ ದಿನ. ಸೂರ್ಯಾಸ್ತದ ವೇಳೆ ಅಪರೂಪದ […]
ಬೆಳ್ತಂಗಡಿ ತಾಲೂಕಿನ ಸಮಸ್ತ ನಾಗರಿಕರಿಂದ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ಉಡುಪಿಯ ಭಾವೀ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪೌರಸನ್ಮಾನ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಹೆಜಮಾಡಿ ಕಡಲ ತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು ಬಂದಿದ್ದು, ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತೀರ ಪ್ರದೇಶಕ್ಕೆ ಲಕ್ಷಾಂತರ ಮೀನು ಬಂದಿದೆ.
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು, 17 ಬೋಟ್ ಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ: ತುಳುಕೂಟ ಉಡುಪಿ ವತಿಯಿಂದ 24ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳುನಾಟಕ ಸ್ಪರ್ಧೆ ಇದೇ ಜ. 5ರಿಂದ 11 ರವರೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ ಎಂದು ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳು ಹವ್ಯಾಸಿ ನಾಟಕ ತಂಡಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಬಾರಿ 7 ಪ್ರಸಿದ್ಧ ತಂಡಗಳಿಗೆ ಅವಕಾಶ ನೀಡಲಾಗಿದೆ ಎಂದರು. ಜ. 5ರಂದು ಸಂಜೆ 5 […]
ಉಡುಪಿ: ಉಡುಪಿ-ಮಣಿಪಾಲದ ಹೆಜ್ಜೆ-ಗೆಜ್ಜೆ ಫೌಂಡೇಷನ್ನ ಸಹ ನಿರ್ದೇಶಕಿಯಾಗಿರುವ ವಿದುಷಿ ದೀಕ್ಷಾ ರಾಮಕೃಷ್ಣ ಇವರಿಂದ ಇದೇ ಜ.3ರ ಶನಿವಾರದಂದು ಶ್ರೀಪುರಂದರ ದಾಸರ ರಚನೆಗಳಿಗೆ ಏಕವ್ಯಕ್ತಿ ಗಾನ-ನೃತ್ಯಾರ್ಪಣೆ ಕಾರ್ಯಕ್ರಮ ಆರು ಗಂಟೆಗಳ ಕಾಲ ನಡೆಯಲಿದೆ. ಈ ಪ್ರಯತ್ನದ ಮೂಲಕ ದೀಕ್ಷಾ ರಾಮಕೃಷ್ಣ ಅವರು ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ನಲ್ಲಿ ಸೇರ್ಪಡೆಗೊಳ್ಳಲು ಪ್ರಯತ್ನಿಸಲಿದ್ದಾರೆ ಎಂದು ಹೆಜ್ಜೆ-ಗೆಜ್ಜೆಯ ಕಾರ್ಯದರ್ಶಿ ರಾಮಕೃಷ್ಣ ಹೆಗಡೆ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ […]
ರಿವರ್ಸ್ ತೆಗೆಯುವ ವೇಳೆ ಚಾಲಕ ನಿಯಂತ್ರಣದ ತಪ್ಪಿದ ಕಾರೊಂದು ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಡುಪಿ ಜಾಮೀಯಾ ಮಸೀದಿ ಸಮೀಪದ ಐರೋಡಿ ಬಿಲ್ಡಿಂಗ್ ಬಳಿ ಸಂಭವಿಸಿದೆ.
ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಗೂಡ್ಸ್ ಟೆಂಪೋಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪರ್ಕಳ ಬಿ.ಎಂ. ಸ್ಕೂಲ್ ಬಳಿ ಸಂಭವಿಸಿದೆ.
ಕುಡಿದ ಮತ್ತಿನಲ್ಲಿ ಗೆಳೆಯರ ಗುಂಪು ಮಧ್ಯೆ ಜಗಳ ನಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ: ಇಂದಿನ ಯುವಜನಾಂಗ ಮಾದಕಲೋಕಕ್ಕೆ ಆಕರ್ಷಿತರಾಗಿ ತಮ್ಮ ಭವಿಷ್ಯವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಮಾದಕ ದ್ರವ್ಯ, ಕುಡಿತದ ಚಟಕ್ಕೆ ದಾಸರಾಗಿ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಯುವಕರು ಡ್ರಗ್ಸ್, ಮದ್ಯ ಸೇವಿಸಿ ವಾಹನಗಳನ್ನು ಚಲಾಯಿಸುತ್ತಿರುವ ಪರಿಣಾಮ ಅಪಘಾತಗಳ ಸಂಖ್ಯೆಯು ದಿನೇ ದಿನೇ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಉಡುಪಿಯ ಶಿರ್ವ ಸುಭಾಷ್ ನಗರದ ಸ್ಮಾರ್ಟ್ ಆರ್ಟ್ ಕಲಾವಿದರು ಹೊಸವರ್ಷಕ್ಕೆ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯ ಬೆಡ್ ನಲ್ಲಿ ಜೀವನ್ಮರಣದ ಹೋರಾಟದಲ್ಲಿ ನರಳಾಡುತ್ತಿರುವ ಯುವಕನ ಅಣಕು ಪ್ರದರ್ಶನದ ಮೂಲಕ […]
ಉಡುಪಿ: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಹೆಚ್ಚುವರಿ ಪೊಲೀಸ್ ಬಲ, ಪೆಟ್ರೋಲಿಂಗ್ ಹಾಗೂ ನಿಗಾ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಹೊಸವರ್ಷವನ್ನು ಆಚರಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಹೊಸ ವರ್ಷ ಆಚರಣೆಯ ಪೊಲೀಸ್ ಬಂದೋಬಸ್ತ್ ಕುರಿತು ಮಾಹಿತಿ ನೀಡಿದ ಅವರು ಹೊಸ ವರ್ಷದ ದಿನದಂದು […]
ಉಡುಪಿ: ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಸೈಬರ್ ವಂಚಕರು ಶಾಸಕರ ಹೆಸರಿನಲ್ಲಿ ಅವರ ಸಂಪರ್ಕದಲ್ಲಿರುವವರಿಗೆ ಹಣಕ್ಕಾಗಿ ಸಂದೇಶ ಕಳುಹಿಸುತ್ತಿದ್ದಾರೆ. ಕಿಡಿಗೇಡಿಗಳು ಶಾಸಕರ ವಾಟ್ಸಾಪ್ ಖಾತೆ ಹ್ಯಾಕ್ ಮಾಡಿ, ಅವರ ಕಾಂಟ್ಯಾಕ್ಟ್ ಲಿಸ್ಟ್ನಲ್ಲಿರುವವರ ಸಂಖ್ಯೆಗೆ ಮೆಸೇಜ್ ಮಾಡಿ ಹಣದ ಬೇಡಿಕೆ ಇಟ್ಟಿದ್ದಾರೆ. ಕೆಲವು ವ್ಯಕ್ತಿಗಳಿಗೆ ಮೆಸೇಜ್ ಮಾಡಿ, ನಿಮ್ಮಿಂದ ನನಗೆ ಒಂದು ಅಗತ್ಯ ಸಹಾಯವಾಗಬೇಕು ಎಂದು ಹೇಳಿ, ಆ ಬಳಿಕ ಹಣದ ಅವಶ್ಯಕತೆಯಿದೆ ಎಂದು ವಂಚಕರು ಮೆಸೇಜ್ ಮಾಡಿದ್ದಾರೆ. ವಾಟ್ಸಾಪ್ […]
ಶಿರ್ವ ಸಹಿತ ಕಾಪು, ಬೆಂಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಐದು ದ್ವಿಚಕ್ರ ವಾಹನಗಳನ್ನು ಕದ್ದ ಆರೋಪಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೋವೊಂದು ಮನೆಗೆ ಡಿಕ್ಕಿ ಹೊಡೆದ ಘಟನೆ ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬಳಿ ರಾ.ಹೆ. 66ರಲ್ಲಿ ಸಂಭವಿಸಿದೆ.
ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಮತ್ತು ವನಸುಮ ವೇದಿಕೆ ಸಹಯೋಗದಲ್ಲಿ ಜ. 3ರಂದು ಸಂಜೆ 5.30ಕ್ಕೆ ಉಡುಪಿಯ ಶಾರದಾ ಇಂಟರ್ನ್ಯಾಶನಲ್ ಹೋಟೆಲ್ ಸಭಾಂಗಣದಲ್ಲಿ “ರಿವಾರ್ಡ್ ಟು ಅವಾರ್ಡ್” ದೃಶಾ ಕೊಡಗು ಅಭಿನಂದನಾ ಕಾರ್ಯಕ್ರಮ
ಕೊರಗ ಸಮುದಾಯದ ಯುವಜನರಿಗೆ ಸರಕಾರಿ ಉದ್ಯೋಗ ನೇರನೇಮಕಾತಿಗೆ ಒತ್ತಾಯಿಸಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ಇದರ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹವು 15 ದಿನಕ್ಕೆ ಕಾಲಿಟ್ಟಿದೆ.