Showing 20 of 3080 posts • Page 46 of 154
ಶ್ರೀ ಕೃಷ್ಣ ಮಠದ ದ್ವೈವಾರ್ಷಿಕ ಮಹಾ ಪರ್ವಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀ ಕೃಷ್ಣ ಮಠದ ಪರ್ಯಾಯದ ಸಂಪ್ರದಾಯದಂತೆ ನಾಲ್ಕು ಮುಹೂರ್ತಗಳ ಬಳಿಕ ಚಪ್ಪರ ಮುಹೂರ್ತ ನಡೆಯುತ್ತದೆ.
ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಶ್ರಮ ಸ್ವೀಕಾರ, ಪೀಠಾರೋಹಣದ ಸುವರ್ಣ ಮಹೋತ್ಸವದ ನೆನಪಿಗಾಗಿ ಅನ್ನಬ್ರಹ್ಮ, ಉತ್ಸವ ಬ್ರಹ್ಮನಾದ ಉಡುಪಿ ಶ್ರೀಕೃಷ್ಣನಿಗೆ ‘ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ’ ಕಾರ್ಯಕ್ರಮ ಇದೇ ಡಿ.27ರಂದು ನಡೆಯಲಿದೆ.
ರಾಯಚೂರು ಜಿಲ್ಲೆಯ ಗೋಪಾಲ ಎಂಬವರಿಗೆ ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ.ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಏಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಬುಧವಾರ ರಾತ್ರಿ ಕ್ರೈಸ್ತರು ಉಡುಪಿ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮದ ಕೊರಗರ ಕಾಲೋನಿ
ಅಕ್ಷತಾ ಪೂಜಾರಿಗೆ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ನಾವು ಕಾನೂನು ಬದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಪೊಲೀಸರು ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ದೂರಿದರು.
ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಇದೇ ಡಿ. 26, 27 ಮತ್ತು 28ರಂದು ಕಾಪು ಲೈಟ್ ಹೌಸ್ ಕಡಲ ತೀರದಲ್ಲಿ “ಕಾಪು ಕಡಲ ಪರ್ಬ”ವನ್ನು ಆಯೋಜಿಸಲಾಗಿದೆ.
ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರು ಅಗಲಿ ಆರು ವರ್ಷಗಳು ಕಳೆದಿವೆ. ಮಂಗಳವಾರ ಅವರ ಆರಾಧನಾ ಮಹೋತ್ಸವ ನಡೆಯಿತು.
ಈ ದೇಶದ ಎಲ್ಲ ಜ್ವಲಂತ ಸಮಸ್ಯೆಗಳ ಹೋರಾಟಗಳಲ್ಲಿ ಬಹಳ ಸ್ಪೂರ್ತಿಯ ನೆಲೆಯಾಗಿ ಬಹಳ ನೇರವಾಗಿ ಇದ್ದವರು ಶಿವರಾಮ ಕಾರಂತರು. ಅವರು 10 ವಿಶ್ವವಿದ್ಯಾನಿಲಯ
ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಅಪಾಯಕಾರಿ ರೀತಿಯಲ್ಲಿ ಲಾರಿಯನ್ನು ಚಲಾಯಿಸಿಕೊಂಡು ಹೋದ ಪರಿಣಾಮ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಮಧ್ಯೆಯೇ ಪಲ್ಟಿಯಾದ ಘಟನೆ ಹಿರಿಯಡಕ ಗುಡ್ಡೆಅಂಗಡಿ ಬಳಿ ಸಂಭವಿಸಿದೆ.
ದೊಡ್ಡಣಗುಡ್ಡೆ ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಅವರ ನೇತೃತ್ವದಲ್ಲಿ 2026 ಜನವರಿ 1ರಿಂದ 10ರ ವರೆಗೆ 35ನೇ ಮದ್ಯವ್ಯಸನ ವಿಮುಕ್ತಿ ಶಿಬಿರ
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೆಂಗಳೂರಿನ ಸಹಸ್ರ ಕಂಠ ಗಾಯನ ಸೇವಾ ಸಮಿತಿ ವತಿಯಿಂದ ದಾಸ ನಮನ ಕಾರ್ಯಕ್ರಮವು ನಡೆಯಿತು.
ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ಪ್ರತಿ ಪರ್ಯಾಯದ ಅಂಗವಾಗಿ ಚತುಷ್ಪವಿತ್ರ ನಾಗಮಂಡಲೋತ್ಸವ
ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಜ.1ರಂದು ಪ್ರಥಮ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ
ಕೋಟೇಶ್ವರ ಪಂಚಾಯತ್ ಗೆ ಸೇರಿರುವ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ ಮೌಲ್ಯದ ಸ್ವತ್ತುಗಳು ಹಾನಿ
ಅನಾರೋಗ್ಯದಿಂದ ಬಳಲುತ್ತಿದ್ದ ಮಣಿಪಾಲದ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪಲ್ಲವಿ ಭಟ್(34) ಅವರು ಚಿಕಿತ್ಸೆ ಫಲಿಸದೆ ಶನಿವಾರ ನಿಧನ ಹೊಂದಿದರು.
ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಮನೋಭಾವನೆ ಹುಟ್ಟಿಸುವ ಕೆಲಸ ಶಾಲಾ ಹಂತದಲ್ಲಿ ನಡೆಯಲಿ ಎಂದು ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಆಶಯ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಯೋಗಗುರು ರಾಜೇಂದ್ರ ಎಂಕಮೂಲೆಯವರಿಗೆ ಅಂತಾರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಿದರು. ರಾಜೇಂದ್ರ ಎಂಕಮೂಲೆ ಅವರು ಆಸ್ಟ್ರೇಲಿಯಾ ಪುತ್ತಿಗೆ ಮಠದಲ್ಲಿ ಸಹಕಾರ ನೀಡುತ್ತಿದ್ದು,
ಹುಬ್ಬಳ್ಳಿಯ ಬಂಟರ ಭವನದಲ್ಲಿ ಶೀರೂರು ಪರ್ಯಾಯದ ಪೂರ್ವಭಾವೀ ಸಮಾಲೋಚನಾ ಸಭೆ ನಡೆಯಿತು. ಬೆಳಗಾವಿ ಬಂಟರ ಭವನದ ಅಧ್ಯಕ್ಷ ವಿಜಯಾನಂದ ಶೆಟ್ಟಿ ಮಾತನಾಡಿ ಶೀರೂರು ಪರ್ಯಾಯ ನಮ್ಮ ಪರ್ಯಾಯ ಎಂಬ ಧ್ಯೇಯದಿಂದ ಬೆಳಗಾವಿಯ
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಚತುರ್ಥ ಪರ್ಯಾಯ ಮಹೋತ್ಸವ `ವಿಶ್ವ ಗೀತಾ ಪರ್ಯಾಯದ ಅಂಗದ ವಿಶೇಷ ಕಾರ್ಯಕ್ರಮ