Showing 20 of 80 posts • Page 1 of 4
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಖಾಸಗಿ ಲಕ್ಸುರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು ಬಳಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಇಂದು (ಶನಿವಾರ) ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ ಭಟ್ಕಳದ ಶಾರದಾಹೊಳೆಯಲ್ಲಿ ಇಂದು ನೆರವೇರಿದೆ.
ತಾಯಿಯ ಮಮತೆ ಮತ್ತು ಕ್ಷಮತೆಗೆ ಯಾವುದೇ ಬೆಲೆ ಕಟ್ಟಲು ಸಾಧ್ಯವಿಲ್ಲ.
ಸಿದ್ದಾಪುರ ತಾಲೂಕ್ ಉತ್ತರಕನ್ನಡ ಜಿಲ್ಲೆಯ ಕಾನಗೋಡ್ ಗ್ರಾಮದಲ್ಲಿ ಅಕ್ರಮ ಗೋವು ಸಾಗಾಣಿಕೆ ವಾಹನವನ್ನು ಸಿದ್ದಾಪುರದ ಭಜರಂಗ ದಳದ ಹರೀಶ್ ಕುಮಾರ್ ಹಿಡಿದಿದ್ದಾರೆ.
ಗೋಕರ್ಣದ ಸುತ್ತಮುತ್ತ ಅಕ್ರಮ ರೆಸಾರ್ಟ್ ಹಾವಳಿ ಹೆಚ್ಚಾಗಿದೆ. ಉತ್ತರ ಕನ್ನಡದ ಗೋಕರ್ಣ ಸಮೀಪ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ ರೂಲ್ಸ್ ಉಲ್ಲಂಘಿಸಿದ 44 ಅನಧಿಕೃತ ರೆಸಾರ್ಟ್ಗಳನ್ನು ತೆರವುಗೊಳಿಸಲು ಕುಮಟಾ ತಹಶೀಲ್ದಾರ್ ಆದೇಶಿಸಿದ್ದಾರೆ.
ಅಕ್ರಮವಾಗಿ ಲಾರಿಯಲ್ಲಿ ತುಂಬಿಕೊಂಡು ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಜಾನುವಾರುಗಳನ್ನು ಇಲ್ಲಿನ ಪೊಲೀಸರು ದಾಳಿ ನಡೆಸಿ ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
ಐದಾರು ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸರು ಎಂಟು ಜನ ಅನ್ಯಕೋಮಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಆರು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಸಿರ್ಸಿ ಸಮೀಪದ ಸಿರ್ಸಿಮಕ್ಕಿ ಬಳಿ ಶನಿವಾರ ನಡೆದಿದೆ.
ಮುರುಡೇಶ್ವರದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲೊಂದು ಯುವಕನಿಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಭಟ್ಕಳ ರೈಲು ನಿಲ್ದಾಣದ ಸಮೀಪದ ರೈಲ್ವೆ ಸೇತುವೆ ಕೆಳಭಾಗದಲ್ಲಿ ಬುಧವಾರ ನಡೆದಿದೆ.
ಖ್ಯಾತ ಜ್ಯೋತಿಷಿಯೊಂದಿಗೆ ಮಹಿಳೆ ಅನೈತಿಕ ಸಂಬಂಧ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ನಡೆದಿದೆ.
ತಾಲ್ಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಶಹರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಶಿರಸಿ ತಾಲೂಕಿನ ಬಳಗೇರಿ ಸರಗುಪ್ಪಾದಲ್ಲಿ ಜ.09 ರಂದು 18-00 ಗಂಟೆಯಿಂದ ಜ.10 ರಂದು ಬೆಳಿಗ್ಗೆ 06-00 ಗಂಟೆಯ ನಡುವಿನ ಅವಧಿಯಲ್ಲಿ ಬಳಗೇರಿ ಗ್ರಾಮದ ನಿವಾಸಿ ರಾಮಚಂದ್ರ ತಂದೆ ನರಸಿಂಹ ಗೌಡ ಮತ್ತು ಅವರ ಸಹೋದರರ ಹೊಲದಲ್ಲಿರುವ ಕೊಟ್ಟಿಗೆಗಳಲ್ಲಿ ಕಟ್ಟಿದ್ದ ನಾಲ್ಕು ಎತ್ತುಗಳು ಮತ್ತು ಮೂರು ಹೊರಿಗಳನ್ನು ಕಳ್ಳತನ ಮಾಡಲಾಗಿದೆ.
ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದ ಪರಿಣಾಮ ಕಾರು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸವಾರರು ಸಜೀವ ದಹನಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ನಲ್ಲಿ ಈ ಭೀಕರವಾದ ಅಪಘಾತ ಸಂಭವಿಸಿದೆ.
ಶಾಲೆ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಸಮುದ್ರದಲ್ಲಿ ಆಟ ಆಡುವ ವೇಳೆ ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋಗುತ್ತಿದ್ದ ಐವರನ್ನು ಸ್ಥಳದಲ್ಲಿದ್ದ ಲೈಫ್ ಗಾರ್ಡ್ ಸಮಯ ಪ್ರಜ್ಞೆ ಮೆರೆದು ಕಾಪಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಕಾಸರಕೋಡದ ಬಟ್ಟೆ ವಿನಾಯಕಕೇರಿ ಪ್ರದೇಶದಲ್ಲಿ ವಿದ್ಯುತ್ ಅವಘಡದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಸಾರಿಗೆ ಸಂಸ್ಥೆಯ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದು ಮೂರು ಬಾರಿ ಪಲ್ಟಿಯಾದ ಪರಿಣಾಮ ಚಾಲಕ, ನಿರ್ವಾಹಕ ಸೇರಿ 49 ಪ್ರಯಾಣಿಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ
ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿರ್ಬಂಧ ಹೇರಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.