Showing 20 of 512 posts • Page 1 of 26
ಪೆಟ್ರೋಲ್ ಪಂಪ್ ಒಂದರಲ್ಲಿ ಕಾರಿನಲ್ಲಿದ್ದವರು ₹4,000 ಮೌಲ್ಯದ ಪೆಟ್ರೋಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿರುವ ಘಟನೆ ನಡೆದಿದೆ.
ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ನಾಳೆ(ಜೂನ್ 22) ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಯುಕೆ ಮಾಧ್ಯಮಗಳು ವರದಿ ಮಾಡಿವೆ.
ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯೂ) ವತಿಯಿಂದ ಅಲ್ ವಕ್ರಾ ನಗರದ ಡಿಪಿಎಸ್ ಎಂಐಎಸ್ ಸಭಾಂಗಣದಲ್ಲಿ ಆಯೋಜಿಸಲಾದ ಭವ್ಯ ‘ಸಂಭ್ರಮ 2026’ ಸಾಂಸ್ಕೃತಿಕ ಮಹೋತ್ಸವದಲ್ಲಿ, ಇಡೀ ಕತಾರ್ ಅನಿವಾಸಿ ಕನ್ನಡಿಗರ ಪರವಾಗಿ ಖ್ಯಾತ ಹಿನ್ನೆಲೆ ಗಾಯಕ ಹಾಗೂ “ಮೆಲೋಡಿ ಕಿಂಗ್” ಶ್ರೀ ರಾಜೇಶ್ ಕೃಷ್ಣನ್ ಅವರಿಗೆ ಪ್ರತಿಷ್ಠಿತ “ಸ್ವರ ಯೋಗಿ” ಗೌರವ ಬಿರುದು ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರೆದಿದೆ. ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಜ್ಬೊಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ದಕ್ಷಿಣ ಲೆಬನಾನ್ನಲ್ಲಿ ಇಸ್ರೇಲ್ ಡ್ರೋನ್ ದಾಳಿ ನಡೆಸಿದ್ದು, 5 ಜನ ಮೃತಪಟ್ಟಿದ್ದಾರೆ.
ಇಲ್ಲಿನ ಉತ್ತರ ಭಾಗದಲ್ಲಿರುವ ಬೆಡ್ಫೋರ್ಡ್ ಪ್ರದೇಶದಲ್ಲಿ ಶುಕ್ರವಾರ ಎರಡು ರೈಲುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ರೈಲು ಚಾಲಕ ಸಾವನ್ನಪ್ಪಿದ್ದು, 80ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಟೋಕಿಯೋದ ಉತ್ತರದ ವಾರ್ಡ್ ಆದ ‘ಕಿಟಾ’ದಲ್ಲಿರುವ ನಾಲ್ಕು ಅಂತಸ್ತಿನ ‘ತಕಿನೊಗಾವಾ ನಂ. 3 ಪ್ರಾಥಮಿಕ ಶಾಲೆ’ಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನಿನ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಎರಡೂ ದೇಶಗಳ ನಡುವಿನ ದ್ವೇಷವನ್ನು ಕೊನೆಗೊಳಿಸುವುದು, ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವುದು ಮತ್ತು ನಿರ್ಬಂಧಗಳ ಪರಿಹಾರ ಮತ್ತು ಇರಾನ್ನ ಪರಮಾಣು ಕಾರ್ಯಕ್ರಮವನ್ನು ಒಳಗೊಂಡ ವಿಶಾಲ ಒಪ್ಪಂದದ ಕುರಿತು ಮಾತುಕತೆಗಳನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿರುವ 14 ಅಂಶಗಳ ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಿದ್ದಾರೆ.
ಜಾರ್ಖಂಡ್ ರಾಜಧಾನಿ ರಾಂಚಿಯ ಆರ್ಎಸ್ಎಸ್ ಕಚೇರಿ ಮೇಲೆ ಮಧ್ಯರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ.
ಫ್ರಾನ್ಸ್ನಲ್ಲಿ ನಡೆದ G7 ಶೃಂಗಸಭೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ವೈರಲ್ ಕ್ಷಣವನ್ನು ಸೃಷ್ಟಿಸಿದರು, ಮೆಲೋನಿ ತಮಾಷೆಯಾಗಿ “ನಾವಿಬ್ಬರು ಇನ್ಸ್ಟಾಗ್ರಾಮ್ನಲ್ಲಿ ಅತ್ಯಂತ ಪ್ರಸಿದ್ಧ ” ಎಂದು ಹೇಳಿದರು.
ಅಮೆರಿಕದ ಮಿಸೌರಿ ರಾಜ್ಯದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಹನ್ನೊಂದು ಸ್ಕೈಡೈವರ್ಗಳು ಮತ್ತು ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬರೋಬ್ಬರಿ 600 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ಮಸ್ಸೂರಿ ಬಳಿ ಸಂಭವಿಸಿದೆ.
ಅಫ್ಗಾನಿಸ್ತಾನ: ಪಾಕಿಸ್ತಾನವು ಗಡಿಯಲ್ಲಿ ಮತ್ತೆ ದಾಳಿ ಆರಂಭವಾಗಿದ್ದು, ಘಟನೆಯಲ್ಲಿ 12ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಅಫ್ಗಾನಿಸ್ತಾನದ ಅಧಿಕಾರಿಗಳು ಹೇಳಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಕಳೆದ ರಾತ್ರಿ ಪಾಕಿಸ್ತಾನದ ಸೈನ್ಯವು ಮತ್ತೆ ನಮ್ಮ ವಾಯುಗಡಿಯನ್ನು ಉಲ್ಲಂಘಿಸಿದೆ. ಕುನಾರ್, ಖೋಸ್ಟ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ನಾಗರಿಕ ಕಟ್ಟಡಗಳ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ 11 ಮಕ್ಕಳು ಹಾಗೂ ಒಬ್ಬ ಮಹಿಳೆ ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ ಎಂದು ಅಫ್ಗಾನಿಸ್ತಾನ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ. […]
ಖಾಸಗಿ ಜೆಟ್ ಒಂದು ಭೂಸ್ಪರ್ಶ ಮಾಡುವ ವೇಳೆ ಪತನಗೊಂಡು, ಪೈಲಟ್ ಹಾಗೂ ಸಹ ಪೈಲಟ್ ಇಬ್ಬರೂ ಮೃತಪಟ್ಟಿರುವ ಘಟನೆ ರವಿವಾರ ಪೂರ್ವ ಡೊಮಿನಿಕನ್ ರಿಪಬ್ಲಿಕ್ ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಭಾಗದಲ್ಲಿ ಸಂಭವಿಸಿದ ೭.೮ ತೀವ್ರತೆಯ ಬಲ ಭೂಕಂಪವು ಭಾರಿ ವಿನಾಶವನ್ನು ಸೃಷ್ಟಿಸಿದೆ. ಈ ನೈಸರ್ಗಿಕ ವಿಕೋಪದ ತೀವ್ರತೆಗೆ ಕನಿಷ್ಠ ೧೯ ಜನರು ಜೀವ ಕಳೆದುಕೊಂಡಿದ್ದು, ೨೦೦ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಲೆಬನಾನ್ ಹಾಗೂ ಇಸ್ರೇಲ್ ನಡುವಿನ ಹೊಸ ಕದನ ವಿರಾಮ ಏರ್ಪಟ್ಟ ಎರಡು ದಿನಗಳ ನಂತರ ದಕ್ಷಿಣ ಲೆಬನಾನ್ನ ಮೇಲೆ ಇಸ್ರೇಲ್ ವಾಯುಸೇನೆ ಶನಿವಾರ ಬೆಳಿಗ್ಗೆ ದಾಳಿ ನಡೆಸಿದೆ.
ಅಮೆರಿಕದ ಒಹಾಯೊ ರಾಜ್ಯದ ಟೊಲೆಡೊ ನಗರದಲ್ಲಿ ನಡೆಯುತ್ತಿದ್ದ ವಾರ್ಷಿಕ ಓಲ್ಡ್ ವೆಸ್ಟ್ ಎಂಡ್ ಉತ್ಸವದ ಸಮೀಪ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ 5.0 ತೀವ್ರತೆಯ ಭೂಕಂಪ ಶುಕ್ರವಾರ ರಾತ್ರಿ ಸಂಭವಿಸಿದ್ದು, ಕಾಂಗ್ರಾ, ಚಂಬಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭೂಕಂಪನದ ಅನುಭವವಾಗಿದೆ.
ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ಮಧ್ಯಪ್ರದೇಶದ ಶಾಸಕ ಯೋಗೇಂದ್ರ ಸಿಂಗ್ ಬಾಬಾ ಪ್ರಯಾಣಿಸುತ್ತಿದ್ದ ಕಾರು ಶಾಲೆಯ ಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದಿದ್ದು, ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಪ್ರಾದೇಶಿಕ ಸಂಘರ್ಷ ಇದೀಗ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದ್ದು, ಗಲ್ಫ್ ರಾಷ್ಟ್ರವಾದ ಕುವೈತ್ ಮೇಲೆ ಇರಾನ್ ನಡೆಸಿರುವ ಭೀಕರ ಕ್ಷಿಪಣಿ ಹಾಗೂ ಡ್ರೋನ್ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ.