Showing 20 of 532 posts • Page 1 of 27
ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿರುವ ಪಬ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 27 ಜನ ಸಾವನ್ನಪ್ಪಿದ್ದಾರೆ.
ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿಕ ಹಲವಾರು ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿರುವ ಘಟನೆ ಶನಿವಾರ ಸಂಭವಿಸಿದೆ.
ಬಹಾಮಾಸ್ನ ನಾರ್ತ್ ಆಂಡ್ರೋಸ್ನಲ್ಲಿ ಫ್ಲೆಮಿಂಗೊ ಏರ್ ಸೆಸ್ನಾ 402 ವಿಮಾನ ಪತನಗೊಂಡಿದೆ.
ಭಾರೀ ಪ್ರವಾಹದ ಸಮಯದಲ್ಲಿ ಸಂತಾನೋತ್ಪತ್ತಿ ಕೇಂದ್ರಗಳಿಂದ ಕನಿಷ್ಠ 900 ಹಾವುಗಳು ತಪ್ಪಿಸಿಕೊಂಡಿವೆ ಎಂದು ವರದಿಯಾದ ನಂತರ ಚೀನಾದ ಪ್ರವಾಹ ಪೀಡಿತ ಗುವಾಂಗ್ಕ್ಸಿ ಪ್ರದೇಶವು ಆತಂಕಕಾರಿ ಬಿಕ್ಕಟ್ಟನ್ನು ಎದುರಿಸುತ್ತಿದೆ.
ಈಶಾನ್ಯ ಇರಾನ್ನ ಮಶಾದ್ ಪಟ್ಟಣದಲ್ಲಿ ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ಅಂತ್ಯಕ್ರಿಯೆ ಶಿಯಾ ಧಾರ್ಮಿಕ ಸಂಪ್ರದಾಯದಂತೆ ನೆರವೇರಿತು.
ವೆನೆಜುವೆಲಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಜೋಡಿ ಭೂಕಂಪಗಳ ದುರಂತದಿಂದಾಗಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 3,889 ಕ್ಕೆ ಏರಿಕೆಯಾಗಿದೆ.
ಆಗ್ನೇಯ ಚೀನಾದ ಜಿಂಜಿಯಾಂಗ್ನ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ 28 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮಧ್ಯಪ್ರಾಚ್ಯದಲ್ಲಿ ಮತ್ತೆ ಸಂಘರ್ಷ ಶುರುವಾಗಿದೆ. ಅಮೇರಿಕ ಮತ್ತು ಇರಾನ್ ಮತ್ತೊಮ್ಮೆ ಮುಖಾಮುಖಿಯಾಗಿವೆ.
ಹಾರ್ಮುಜ್ ದಾಳಿಗೆ ಪ್ರತೀಕಾರವಾಗಿ ಇರಾನ್ನ 80ಕ್ಕೂ ಹೆಚ್ಚು ತಾಣಗಳ ಮೇಲೆ ಭೀಕರ ದಾಳಿ ನಡೆಸಿದ್ದ ಅಮೆರಿಕ ಪಡೆಗಳು ಇಂದು ಮತ್ತೊಂದು ಸುತ್ತಿನ ದಾಳಿ ನಡೆಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರೊಂದಿಗೆ ಇಂಡೋನೇಷ್ಯಾದ ಐತಿಹಾಸಿಕ ಪ್ರಂಬನನ್ ದೇವಾಲಯ ಸಂಕೀರ್ಣಕ್ಕೆ ಭೇಟಿ ನೀಡಿ , ತ್ರಿಮೂರ್ತಿಗಳಾದ ಶಿವ, ವಿಷ್ಣು ಮತ್ತು ಬ್ರಹ್ಮನಿಗೆ ಸಮರ್ಪಿತವಾದ ಸುಮಾರು 1,000 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು
ಪಾಕಿಸ್ತಾನದ ಕರಾಚಿ ಕರಾವಳಿಯ ಅರಬ್ಬಿ ಸಮುದ್ರದ ಬಳಿ ಭಾರಿ ಪ್ರಮಾಣದ ಸರಕು ಸಾಗಣೆ ಮಾಡುತ್ತಿದ್ದ ಕಾರ್ಗೋ ವಿಮಾನವೊಂದು ನಿಗೂಢವಾಗಿ ನಾಪತ್ತೆಯಾಗಿದೆ.
ಇಂಡೋನೇಷ್ಯಾದಲ್ಲಿ ಐಐಎಂ ಬೆಂಗಳೂರಿನ ಮೊದಲ ಸಾಗರೋತ್ತರ ಕ್ಯಾಂಪಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದರು
ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆಯಾದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೀಶೆಲ್ಸ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವೀಕರಿಸಿದ್ದನ್ನು ಪ್ರಶ್ನಿಸಿದ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರನ್ನು ಭಾರತ ಸೋಮವಾರ ತೀವ್ರವಾಗಿ ಟೀಕಿಸಿದೆ.
ಕತಾರ್ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಹಾಗೂ ಭಾರತದ ಭವ್ಯ ಪರಂಪರೆಯನ್ನು ಇಲ್ಲಿನ ನೆಲದಲ್ಲಿ ವಿಸ್ತಾರವಾಗಿ ಪಸರಿಸುವ ನಿಟ್ಟಿನಲ್ಲಿ, ಕರ್ನಾಟಕ ಸಂಘ ಕತಾರ್ (ಕೆ ಎಸ್ ಕ್ಯೂ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರಿಗಳಾದ (ಡೆಪ್ಯುಟಿ ಚೀಫ್ ಆಫ್ ಮಿಷನ್) ಮಾನ್ಯ ಶ್ರೀ ಸಂದೀಪ್ ಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು.
ಒಂದೇ ಒಂದು ತಪ್ಪು ಹೆಜ್ಜೆ ಇಟ್ಟರೂ ಇರಾನ್ ಸರ್ವನಾಶವಾಗಲಿದೆ ಎಂದು ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅಂತ್ಯಸಂಸ್ಕಾರದ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.
ಇಸ್ರೇಲ್ ಮತ್ತು ಅಮೆರಿಕ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾಗಿದ್ದ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಇರಾನ್ನಲ್ಲಿ ಆರಂಭವಾದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಯು.ಎ.ಇ.ಯಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಸೇವೆಗಳನ್ನು ನಡೆಸುತ್ತಾ ಅನಿವಾಸಿ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿರುವ ಕರ್ನಾಟಕ ಸಂಘ ಶಾರ್ಜಾ ಇದರ 2026–2028ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದುಬಾಯಿಯ ದುಬೈ ಗ್ರ್ಯಾಂಡ್ ಹೋಟೆಲ್ ಬೈ ಫಾರ್ಚೂನಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪ ಸಂಭವಿಸಿದ್ದು, ಪ್ರಕೃತಿಯ ಈ ವಿಕೋಪಕ್ಕೆ ಬಲಿಯಾದವರ ಸಂಖ್ಯೆ ಬರೋಬ್ಬರಿ 1,719ಕ್ಕೆ ಏರಿಕೆಯಾಗಿದೆ.
ಅಸ್ಸಾಂನ ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಪರಿಣಾಮ 22,000ಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.