ಮೂತ್ರಪಿಂಡ ಬಳಸಿ ವೈಫಲ್ಯದಿಂದ ಬಳಲುತ್ತಿದ್ದ 39 ವರ್ಷದ ರೋಗಿಯೊಬ್ಬರಿಗೆ ದೆಹಲಿಯ ಸಫ್ದಜಂಗ್ ಆಸ್ಪತ್ರೆಯಲ್ಲಿ ರೊಬೊ ಬಳಸಿ ಯಶಸ್ವಿಯಾಗಿ ಅಂಗಾಂಗ ಕಸಿ ಶಸ್ತ್ರ ಚಿಕಿತ್ಸೆಯನ್ನು...
Know Moreಬಾವನ ಮದುವೆಯಲ್ಲಿ ಪತ್ನಿ ಡಾನ್ಸ್ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಬಿಹಾರದ ಬದಾರಿಯಾದಲ್ಲಿ...
Know Moreಐಟಿ ಸೇವೆಗಳ ದೈತ್ಯ ಎಚ್ಸಿಎಲ್ ಟೆಕ್ ಶುಕ್ರವಾರ ತನ್ನ ನಾಲ್ಕನೇ ತ್ರೈ ಮಾಸಿಕ ವರದಿಯನ್ನು ಪ್ರಕಟಿಸಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ನೀಡಿದೆ. ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ...
Know Moreರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿನಲ್ಲಿ...
Know Moreಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಲು 16 ರಿಂದ 28 ವರ್ಷ ವಯಸ್ಸಿನವರ ಅಗತ್ಯವಿಲ್ಲ ಎಂದು 60 ವರ್ಷದ ಮಹಿಳೆಯೊಬ್ಬರು...
Know Moreಇರಾನ್ ಜೊತೆ ವಹಿವಾಟು ಹೊಂದಿರುವ ಆರೋಪದ ಮೇರೆಗೆ ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ ನಿರ್ಬಂಧ...
Know Moreಕಳೆದ ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ...
Know Moreಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ...
Know Moreಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್...
Know More95 ಮಕ್ಕಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬಾಲ ಆಯೋಗ 95 ಮಕ್ಕಳನ್ನು ರಕ್ಷಣೆ ಮಾಡಿದೆ. ಈ ಮಕ್ಕಳನ್ನು ಬಿಹಾರದಿಂದ ಉತ್ತರ ಪ್ರದೇಶದ ಕಡೆಗೆ ಕರೆದೊಯ್ಯಲಾಗುತ್ತಿತ್ತು ಬಳಿಕ...
Know Moreಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ವಿಮಾನ ನಿಲ್ದಾಣದ ಸಂಕೀರ್ಣದ ವಿವಿಧ ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಇ-ಮೇಲ್ ಮೂಲಕ ಎಚ್ಚರಿಕೆ ನೀಡಲಾಗಿತ್ತು. ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶೋಧ...
Know Moreಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...
Know Moreಮದುವೆ ಸಂಭ್ರಮದಲ್ಲಿ ಹೊಡೆದ ಪಟಾಕಿಯಿಂದ ಮನೆಯ ಚಪ್ಪರಕ್ಕೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ಕಳೆದ ದಿನ ನಡೆದಿದೆ. ದುರಂತದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
Know Moreಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಕುಕಿ ಉಗ್ರಗಾಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು...
Know Moreಇತ್ತೀಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ, ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ...
Know MoreGet latest news karnataka updates on your email.