News Karnataka Kannada
Sunday, May 05 2024
ವಿದೇಶ

ಅನರ್ಹ ಶಾಸಕರ ಮೇಲ್ಮನವಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

Photo Credit :

ಅನರ್ಹ ಶಾಸಕರ ಮೇಲ್ಮನವಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ನವದೆಹಲಿ: ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಿಗೆ ಅ.21ರಂದು ಉಪಚುನಾವಣೆಯು ನಡೆಯಲಿದ್ದು, ಸುಪ್ರೀಂಕೋರ್ಟ್ ಅನರ್ಹ ಶಾಸಕರ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಅನರ್ಹ ಶಾಸಕರ ಪರವಾಗಿ ಮುಕುಲ್ ರೋಹಟ್ಗಿ ಅವರು ವಾದಿಸುತ್ತಿದ್ದಾರೆ. ಬುಧವಾರ ಅನರ್ಹ ಶಾಸಕರ ಪರವಾಗಿ ವಾದ ಮಂಡಿಸಲು ಸುಪ್ರೀಂಕೋರ್ಟ್ ಸೂಚಿಸಿದೆ.

ತಮ್ಮನ್ನು ಅನರ್ಹಗೊಳಿಸಿರುವುದು ಅಕ್ರಮ ಎಂದು ಅನರ್ಹ ಶಾಸಕರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಇದಕ್ಕೆ ಪ್ರತಿಕ್ರಿಯಿಸುವಂತೆ ಸ್ಪೀಕರ್, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು