ಕಾಬೂಲ್: ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನಕ್ಕೆ ಒಂದರ ಮೇಲೊಂದರಂತೆ ಸಂಕಷ್ಟಗಗಳು ಎದುರಾಗುತ್ತಿದ್ದು, ಪರಿಸ್ಥಿತಿ ಶೋಚನೀಯವಾಗಿದೆ. ಇದೀಗ ಪ್ರಕ್ಷುಬ್ಧಮಯ ದೇಶಕ್ಕೆ ಹಣಕಾಸು ನೆರವನ್ನು ವಿಶ್ವಸಂಸ್ಥೆ ಸಂಪೂರ್ಣ ಸ್ಥಗಿತಗೊಳಿಸಿದೆ. ಇದರಿಂದಾಗಿ ಉಗ್ರರು ಆರ್ಥಿಕ ದಿಗ್ಬಂಧನದಿಂದ ಕಂಗಲಾಗಿದ್ದಾರೆ.
ಕೆಲ ದಿನಗಳ ಹಿಂದೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಕೂಡ ಆಫ್ಘಾನಿಸ್ತಾನಕ್ಕೆ ಹಣಕಾಸು ನೆರವು ನಿಲ್ಲಿಸಿತ್ತು. ಇನ್ನೊಂದೆಡೆ ಅಮೆರಿಕದ ಬ್ಯಾಂಕುಗಳಲ್ಲಿರುವ ಅಫ್ಘಾನಿಸ್ತಾನ ಹಣವೂ ಜಪ್ತಿಯಾಗಿದ್ದು, ದೇಶದಲ್ಲಿ ಆಹಾರದೊಂದಿಗೆ ಹಣಕ್ಕೂ ಹಾಹಾಕಾರ ಎದ್ದಿದೆ.ಆಫ್ಘಾನಿಸ್ತಾನಕ್ಕೆ 2002ರಿಂದ 5.3 ಶತಕೋಟಿ ಡಾಲರ್ ಹಣ ನೀಡಿದ್ದ ವಿಶ್ವಬ್ಯಾಂಕ್ ಈಗ ದೇಶವು ತಾಲಿಬಾನಿಗಳ ಕೈವಶವಾಗುತ್ತಿದ್ದಂತೆ ಎಲ್ಲ ಬಗೆಯ ಹಣಕಾಸು ನೆರವು ಸ್ಥಗಿತಗೊಳಿಸಿದೆ. ಕಳೆದ ವಾರವಷ್ಟೇ ಆಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಐಎಂಎಫ್ ನಿರ್ಧರಿಸಿತ್ತು. ಇದರಿಂದ 650 ದಶಲಕ್ಷ ಡಾಲರ್ ಹಣಕ್ಕೆ ಕೊಕ್ಕೆ ಬಿದಿದ್ದೆ. ಆ.23ರಂದು ದೇಶಕ್ಕೆ ಬರಬೇಕಿದ್ದ 340 ದಶಲಕ್ಷ ಡಾಲರ್ ಕೂಡ ಕೈ ತಪ್ಪಿ ಹೋಗಿದೆ. ಈ ಎಲ್ಲ ಕಾರಣಗಳಿಂದ ತಾಲಿಬಾನ್ಗಳು ಹಣ ಲಭಿಸದೇ ಕಂಗಾಲಾಗಿದ್ದರೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…