ವಾಷಿಂಗ್ಟನ್: ಅಮೇರಿಕಾದ ಟೆನ್ನೆಸ್ಸಿ ರಾಜ್ಯದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಕನಿಷ್ಠ 22 ಮಂದಿ ಮೃತಪಟ್ಟಿದ್ದು, ಹತ್ತಾರು ಮಂದಿ ನಾಪತ್ತೆಯಾಗಿದ್ದಾರೆ.
ಪ್ರವಾಹದಿಂದಾಗಿ ರಸ್ತೆಗಳು ಕೊಚ್ಚಿಕೊಂಡು ಹೋಗಿದ್ದು, ಮೊಬೈಲ್ ಗೋಪುರಗಳು, ದೂರವಾಣಿ ತಂತಿಗಳು ತುಂಡಾಗಿವೆ. ಹೀಗಾಗಿ ನಾಪತ್ತೆಯಾದವರು ಎಲ್ಲಿದ್ದಾರೆ ಎಂಬುದನ್ನು ಕುಟುಂಬದ ಇತರ ಸದಸ್ಯರಿಗೆ ತಿಳಿಯುವುದು ಕಷ್ಟವಾಗಿದೆ.
ಟೆನ್ನೆಸ್ಸಿಯಲ್ಲಿ ಇದುವರೆಗೆ ಒಂದು ದಿನದಲ್ಲಿ ಸುರಿದ ಮಳೆಯ ದಾಖಲೆ ಪ್ರಮಾಣ 14 ಇಂಚುಗಳಷ್ಟು. ಆದರೆ ಈ ಬಾರಿ 17 ಇಂಚುಗಳಷ್ಟು ಮಳೆ ಸುರಿದಿದ್ದು, ಇದರಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಇಷ್ಟು ದೊಡ್ಡ ಅನಾಹುತ ಎದುರಾಗಿದೆ.
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…
ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…