ಉಕ್ರೇನ್-ರಷ್ಯ ಉದ್ವಿಗ್ನತೆ ಶಮನಕ್ಕೆ ಸಂಬಂಧಪಟ್ಟವರು ತುರ್ತು ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಭಾರತದ ರಾಯಭಾರಿ ಟಿ.ಎಸ್. ತಿರುಮೂರ್ತಿ ಹೇಳಿದ್ದಾರೆ.
ಈ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮುದಾಯವು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿಲ್ಲ. ಪರಿಸ್ಥಿತಿ ಬಿಕ್ಕಟ್ಟಿಗೆ ತಿರುಗುವ ಸೂಚನೆಯಲ್ಲಿದೆ. ಎಚ್ಚರಿಕೆಯಿಂದ ಮುಂದಿನ ಹೆಜ್ಜೆ ಇಡದಿದ್ದರೆ ಪರಿಣಾಮ ಬೇರೆಯೇ ಆಗಿರಲಿದೆ. ದೇಶಗಳು ಶಾಂತಿ ಕಾಪಾಡಬೇಕು ಎಂದಿದ್ದಾರೆ.
ಉಕ್ರೇನ್ ವಿರುದ್ಧ ರಷ್ಯ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಯುನೈಟೆಡ್ ನೇಷನ್ಸ್ ಸೆಕ್ಯುರಿಟಿ ಕೌನ್ಸಿಲ್ ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ತುರ್ತು ಅಧಿವೇಶನ ನಡೆಸುತ್ತಿದೆ.
ಇಲ್ಲಿನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…
ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ. ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…
ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್ ಸ್ಲಾಯ್ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್ನಲ್ಲಿ ಅವರು…
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…
ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.