News Karnataka Kannada
Thursday, May 16 2024
ವಿದೇಶ

ಉಭಯ ಸದನದಲ್ಲಿ ಪಿಎನ್ ಬಿ ಪ್ರಕರಣ ಗದ್ದಲ: ಕಲಾಪ ನಾಳೆಗೆ ಮುಂದೂಡಿಕೆ

Photo Credit :

ಉಭಯ ಸದನದಲ್ಲಿ ಪಿಎನ್ ಬಿ ಪ್ರಕರಣ ಗದ್ದಲ: ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ಇಂದು ಉಭಯ ಸದನದಲ್ಲಿ ನಡೆದ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ತೀವ್ರ ಗದ್ದಲದಿಂದ ಸಂಸತ್ ಉಭಯ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಉಭಯ ಕಲಾಪಗಳಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಉದ್ಯಮಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸುಮಾರು 11, 300 ಕೋಟಿ ರೂ.ಗಳನ್ನು ವಂಚನೆ ಪ್ರಕರಣವನ್ನು ತೀವ್ರ ತರಾಟೆಗೆ ತೆಗೆದುಕೊಂಡವು.

ಕಲಾಪ ಪ್ರಾರಂಭವಾಗುತ್ತದ್ದಂತೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಪಕ್ಷದವರು ತರಾಟೆಗೆ ತೆಗೆದುಕೊಂಡರು. ಈ ಕುರತಿಉ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಪಟ್ಟು ಹಿಡಿದವು.

ಈ ನಿಟ್ಟಿನಲ್ಲಿ ರಾಜ್ಯ ಸಭೆ ಹಾಗೂ ಲೋಕಸಭೆ ಕಲಾಪವನ್ನುನಾಳೆಗೆ ಮುಂದೂಡಿಕೆ ಮಾಡಲಾಯಿತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು