ಕಾಸರಗೋಡು/ಹೊಸದಿಲ್ಲಿ: ಎಂಡೋಸಲ್ಫಾನ್ ಸಂತ್ರಸ್ಥರಿಗೆ ಮೂರು ತಿಂಗಳೊಳಗೆ ನಷ್ಟ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಸಂತ್ರಸ್ಥರಿಗೆ ಜೀವಾನುದುದ್ದಕ್ಕೂ ವೈಕಲ್ಯವನ್ನು ಎದುರಿಸಬೇಕಾಗಿ ಬರಲಿದ್ದು ಇದರಿಂದ ನಷ್ಟ ಪರಿಹಾರ ಡಿವೈಎಫ್ ಐ ಒತ್ತಾಯಿಸಿತ್ತು. ರಾಜ್ಯ ಸರಕಾರವು ತಲಾ ಐದು ಲಕ್ಷ ರೂ. ನಷ್ಟ ಪರಿಹಾರ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ ನೀಡಿರುವ ಬಗ್ಗೆ ಕಂಪೆನಿ ನ್ಯಾಯಾಲಯದ ಗಮನಕ್ಕೆ ತಂದಿತ್ತು.
ಆದರೆ ಸರಕಾರ ನಷ್ಟ ಪರಿಹಾರ ನೀಡಲು ಸರಕಾರ ಯಾಕೆ ವಿಳಂಬ ಉಂಟು ಮಾಡುತ್ತಿದೆ ಎಂದು ನ್ಯಾಯಾಲಯ ಪ್ರಶ್ನಿಸಿತು. 458 ಕೋಟಿ ರೂ .ಗಳ ಪ್ಯಾಕೇಜ್ ರಾಜ್ಯ ಸರಕಾರ ಕೇಂದ್ರಕ್ಕೆ ಸಲ್ಲಿಸಿರುವುದಾಗಿ ಕಂಪೆನಿ ಗಮನಕ್ಕೆ ತಂದಿದ್ದು. ಇದರಿಂದ ನಷ್ಟ ಪರಿಹಾರಕ್ಕೆ ಕೇಂದ್ರ ಸರಕಾರವನ್ನು ಸಮೀಪಿಸಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.
ಎಂಡೋ ಸಲ್ಫಾನ್ ಉತ್ಪಾದಕ ಸಂಘಟನೆಯಾದ ಸೆಂಟ್ರಲ್ ಎನ್ವಾರ್ನ್ ಮೆಂಟ್ ಆಂಡ್ ಆಗ್ರೋ ಕೆಮಿಕಲ್ಸ್ ಗೆ ನ್ಯಾಯಾಲಯ ನಿಂದನೆಗೆ ನೋಟಿಸ್ ಕಳುಹಿಸಿದೆ.
ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…
ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಸಾಕಷ್ಟು ಲಾಭಗಳೂ ಇವೆ. ಈ ಬೇಸಗೆಯಲ್ಲಂತೂ ಆಗಾಗ ಸಲಾಡ್ಗಳ ರೂಪದಲ್ಲಾದರೂ ಹಸಿ ಈರುಳ್ಳಿ ಬಳಸಬೇಕು.
ಈವೆಂಟ್ ಮ್ಯಾನೆಜ್ಮೆಂಟ್ ಮಾಡುವ ಯುವತಿಗೆ ಮತ್ತು ಬರುವ ಪಾನೀಯ ಕೊಟ್ಟು ಗಂಡನಿಂದ ಅತ್ಯಾಚಾರ ಮಾಡಿಸಿದ್ದ ಬ್ಯೂಟಿಷಿಯನ್ ಮಹಿಳೆಯನ್ನು ಪೊಲೀಸರು ಬಂಧಿಸಿರುವ…
ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್…
ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.