ನೇಪಾಳದ ಪ್ರಧಾನಿ ಶೇರ್ ಸಿಂಗ್ ದೇವುಬಾ ಅವರು ಇಂದು ಭಾರತಕ್ಕೆ ಆಗಮಿಸಲಿದ್ದಾರೆ.ಭಾರತದಲ್ಲಿ ಮೂರು ದಿನ ಇರಲಿದ್ದು, ಏಪ್ರಿಲ್ 3 ರಂದು ಬನಾರಸ್ಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ನೇಪಾಳದ ಪ್ರಧಾನಿ ಭಾರತ ಭೇಟಿಯೂ ತುಂಬಾ ಮಹತ್ವದ್ದಾಗಿದ್ದು, ನೇಪಾಳ ಮತ್ತು ಭಾರತದ ನಡುವಿನ ಸಂಬಂಧ ಕಳೆದ ಕೆಲವು ವರ್ಷಗಳಿಂದ ಉತ್ತಮವಾಗಿಲ್ಲ. ಹೀಗಾಗಿ ನೇಪಾಳದ ಪ್ರಧಾನಿಯ ಮೂರು ದಿನಗಳ ಭಾರತ ಭೇಟಿಯೂ ಅತ್ಯಂತ ಮಹತ್ವ ಪಡೆದಿದೆ.
ಬನಾರಸ್ ನಲ್ಲಿ ಕಾಲ ಭೈರವ ಮತ್ತು ಕಾಶಿ ವಿಶ್ವನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಅವರು ನೇಪಾಳದ ಪ್ರಸಿದ್ಧ ಪಶುಪತಿನಾಥ ದೇವಾಲಯದ ಪ್ರತಿಕೃತಿಗೆ ಪೂಜೆ ಸಲ್ಲಿಸುತ್ತಾರೆ. ಬಳಿಕ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…