Categories: ವಿದೇಶ

ಕೋವಿಡ್ ಲಸಿಕೆ ಬಗ್ಗೆ ಆರೋಗ್ಯ ಕಾರ್ಯಕರ್ತರ ಜತೆಗೆ ಪ್ರಧಾನಿ ಸಂವಾದ

ವಾರಾಣಸಿ: ದೇಶದಲ್ಲಿ ಕೋವಿಡ್-19 ಲಸಿಕೆ ಕಾರ್ಯಕ್ರಮವು ಆರಂಭವಾಗಿದ್ದು, ಇದರ ಬಗ್ಗೆ ಇರುವ ಗೊಂದಲ ನಿವಾರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು.

ಸಂವಾದದಲ್ಲಿ ಲಸಿಕೆ ಪಡೆದ ಆರೋಗ್ಯ ಕಾರ್ಯಕರ್ತರು ಹಾಗೂ ವೈದ್ಯರು ಭಾಗವಹಿಸಿದ್ದಾರೆ. ಲಸಿಕೆ ತೆಗೆದುಕೊಂಡಿರುವ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಲಸಿಕೆಗೆ ಕ್ಲೀನ್ ಚಿಟ್ ನೀಡಿದರೆ ಆಗ ಲಸಿಕೆಯ ಪರಿಣಾಮದ ಬಗ್ಗೆ ಒಳ್ಳೆಯ ಸಂದೇಶವು ರವಾನೆಯಾಗುವುದು ಎಂದು ಮೋದಿ ವೀಡಿಯೋ ಸಂವಾದದಲ್ಲಿ ತಿಳಿಸಿದರು.

ಲಸಿಕೆಯಿಂದಾಗಿ ಯಾವುದೇ ಸಮಸ್ಯೆಯಾಗಿಲ್ಲ ಎಂದು ವೈದ್ಯರು, ನರ್ಸ್ ಗಳು, ಲ್ಯಾಬ್ ತಂತ್ರಜ್ಞರು ತಿಳಿಸಿದರು.

ಮೋದಿ ಅವರು ಆರೋಗ್ಯ ಕಾರ್ಯಕರ್ತರನ್ನು ಇದೇ ವೇಳೆ ಶ್ಲಾಘಿಸಿದರು.

Desk

Recent Posts

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

3 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

18 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

35 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago