Categories: ವಿದೇಶ

ತಮಿಳುನಾಡು ವಿಧಾನಸಭೆ ಚುನಾವಣೆಗೂ ಎಐಎಡಿಎಂಕೆ-ಬಿಜೆಪಿ ಮೈತ್ರಿ ಮುಂದುವರಿಕೆ

ಚೆನ್ನೈ: ತಮಿಳುನಾಡಿನಲ್ಲಿ ನಡೆಯಲಿರುವ 2021ನೇ ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯು ಮುಂದುವರಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ. ಪನೀರ್ ಸೆಲ್ವಂ ಅವರು ಹೇಳಿದರು.

ಚೆನ್ನೈಯಲ್ಲಿ ಐದನೇ ಜಲಾಶಯವನ್ನು ಗೃಹ ಸಚಿವ ಅಮಿತ್ ಶಾ ಅವರು ಉದ್ಘಾಟನೆ ಮಾಡಿದರು. ಇದೇ ವೇಳೆ ಅವರು ಚೆನ್ನೈ ಮೆಟ್ರೋ ರೈಲಿನ ಸಹಿತ ಹಲವಾರು ಕಾಮಗಾರಿಗೆ ಶಿಲಾನ್ಯಾಸ ಮಾಡಿದರು.

ಈ ವೇಳೆ ಎಐಎಟಿಎಂಕೆ ಸಹ ಸಂಚಾಲಕ ಹಾಗೂ ಉಪ ಸಂಚಾಲಕರು ಬಿಜೆಪಿ ಜತೆಗೆ ಮೈತ್ರಿ ಮುಂದುವರಿಸುವ ಬಗ್ಗೆ ಘೋಷಣೆ ಮಾಡಿದರು.

ಮೈತ್ರಿಯಿಂದ ವಿಧಾನಸಭೆಯಲ್ಲಿ ಎಐಎಡಿಎಂಕೆ-ಬಿಜೆಪಿಯು ಬಹುಮತ ಪಡೆಯುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

Desk

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

26 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

29 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

52 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago