ಕೇರಳ: ಮಹಿಳಾ ಹೋರಾಟಗಾರ್ತಿ ಒಬ್ಬರನ್ನು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಸಂಬಂಧ ಪತ್ತನಂತಿಟ್ಟ ಪೊಲೀಸರು ಬಂಧೀಸಿದ್ದಾರೆ.
ಬಂಧಿತೆ ಫೇಸ್ ಬುಕ್ ನಲ್ಲಿ ಧಾರ್ಮಿಕ ಬಾವನೆಗಳಿಗೆ ಧಕ್ಕೆ ಉಂಟು ಮಾಡುವ ಹಾಗೇ ಫೋಸ್ಟ್ ಮಾಡಿದ್ದರು. ಈ ಸಂಬಂಧ ರಾಧಾಕೃಷ್ಣ ಮೆನನ್ ಎಂಬವರು ಪತ್ತನಂತಿಟ್ಟ ಪೊಲೀಸರಿಗೆ ದೂರನ್ನು ನೀಡಿದ್ದರು.
ಈ ಹಿನ್ನೆಲೆ ಪಾತಿಮಾ ವಿರುದ್ಧ ಐಪಿಸಿ ಸೆಕ್ಷನ್ 295 ಎ ಪ್ರಕಾರ ದಾಖಲಾಗಿದೆ. ಫಾತಿಮಾ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿರುವುದನ್ನು ಕೋರ್ಟ್ ವಜಾ ಮಾಡಿದೆ.