ನವದೆಹಲಿ: ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವಂತಹ ಮದ್ಯ ದೊರೆ ವಿಜಯ್ ಮಲ್ಯ, ತಾನು ಬ್ಯಾಂಕ್ ಗಳಿಗೆ ಶೇ.100ರಷ್ಟು ಸಾಲ ಮರುಪಾವತಿಸಲು ನಿರ್ಧರಿಸಿದ್ದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಿಂಗ್ ಫಿಷರ್ ಏರ್ ಲೈನ್ಸ್ ನಷ್ಟಕ್ಕೆ ಒಳಗಾಗಲು ದುಬಾರಿ ಎಟಿಎಫ್ ಬೆಲೆಗಳೇ ಕಾರಣವಾಗಿದೆ. ಕಿಂಗ್ ಫಿಷರ್ ಸಮಯದಲ್ಲಿ ಕಚ್ಚಾ ತೈಲದ ಬೆಲೆಯು ಬ್ಯಾರೆಲ್ ಗೆ 140 ಡಾಲರ್ ಆಗಿತ್ತು. ಇದರಿಂದ ನಷ್ಟವಾಯಿತು ಮತ್ತು ಬ್ಯಾಂಕ್ ಗಳ ಹಣ ಹೋಯಿತು. ನಾನು ಶೇ.100ರಷ್ಟು ಸಾಲ ಮರುಪಾವತಿ ಮಾಡುವುದಾಗಿ ತಿಳಿಸಿದ್ದೆ.
ಮಲ್ಯ ವಿವಿಧ ಬ್ಯಾಂಕ್ ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ಬಾಕಿಯಿರಿಸಿಕೊಂಡಿದ್ದಾರೆ. ಇದರ ಬಳಿಕ 2016ರ ಮಾರ್ಚ್ ನಲ್ಲಿ ಅವರು ದೇಶ ಬಿಟ್ಟು ಪಲಾಯನ ಮಾಡಿದ್ದರು.
ಕಳೆದ ಫೆಬ್ರವರಿಯಲ್ಲಿ ಭಾರತ ಸರ್ಕಾರವು ಮಲ್ಯ ಅವರನ್ನು ಭಾರತಕ್ಕೆ ಒಪ್ಪಿಸುವಂತೆ ಇಂಗ್ಲೆಂಡ್ ಗೆ ಮನವಿ ಮಾಡಿಕೊಂಡಿತ್ತು. ಈ ಬಗ್ಗೆ ಅಲ್ಲಿನ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.
ನ್ಯೂಸ್ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್ ಪ್ರೈಸಸ್ ಹಾಗೂ ಸ್ಪೇಷಲ್ ಪೇರೆಂಟ್ಸ್ ಸಪೋರ್ಟ್ ಗ್ರೂಪ್ ಅವರ ಸಹಯೋಗದೊಂದಿಗೆ Aibha association…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…
ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…
ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…
17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದನ್ನು ರೆಡ್ ಹ್ಯಾಂಡ್ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…
ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…