News Karnataka Kannada
Saturday, May 18 2024
ವಿದೇಶ

ಮಧ್ಯಪಾನದಿಂದ ಮೃತರಾದವರಿಗೆ ವಿಮೆ ಪರಿಹಾರವಿಲ್ಲ: ಸುಪ್ರೀಂಕೋರ್ಟ್

Photo Credit :

ಮಧ್ಯಪಾನದಿಂದ ಮೃತರಾದವರಿಗೆ ವಿಮೆ ಪರಿಹಾರವಿಲ್ಲ: ಸುಪ್ರೀಂಕೋರ್ಟ್

ನವದೆಹಲಿ : ಬದಲಾಗಿ ಮಧ್ಯಪಾನದಿಂದ ಮೃತಪಟ್ಟರೆ ಪರಿಹಾರ ನೀಡಬೇಕಾಗಿಲ್ಲ ಮದ್ಯಪಾನದಿಂದ ಸಾವನ್ನಪ್ಪಿದ್ದರೆ ಪರಿಹಾರ ಇಲ್ಲ ಎಂಬ ಅಂಶ ಕಾನೂನಿನಲ್ಲಿ ಕೂಡ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ .

ಹಿಮಾಚಲ ಪ್ರದೇಶದ ಅರಣ್ಯ ನಿಗಮದ ಸಿಬ್ಬಂದಿಯೊಬ್ಬರು ಮಧ್ಯಪಾನದಿಂದ ಮೃತಪಟ್ಟಿದ್ದರು . ಈ ಸಂಬಂಧ ಪರಿಹಾರ ನೀಡಲು ವಿಮಾ ಸಂಸ್ಥೆ ನಿರಾಕರಿಸಿತ್ತು . ವಿಚಾರಣೆ ನಡೆಸಿದ ರಾಷ್ಟ್ರೀಯ ಗ್ರಾಹಕ ವಿವಾದಗಳ ಪರಿಹಾರ ಆಯೋಗ ಕೂಡ ಇದೇ ನಿಲುವು ಎತ್ತಿ ಹಿಡಿದಿತ್ತು . ಇದನ್ನು ಪ್ರಶ್ನಿಸಿ ಅವರ ಪತ್ನಿ ನರ್ಮದಾ ದೇವಿ ಸುಪ್ರೀಂ ಕೋರ್ಟ್’ನಲ್ಲಿ ಪ್ರಶ್ನಿಸಿದ್ದರು .

ಈ ಬಗ್ಗೆ ತೀರ್ಪು ನೀಡಿರುವ ನ್ಯಾಯಮೂರ್ತಿಗಳಾದ ಎಂ ಎಂ ಶಾಂತನಗೌಡರ್ ಮತ್ತು ವಿನೀತ್ ಶರಣ್ ಅವರನ್ನೊಳಗೊಂಡ ಪೀಠ ಅಪಘಾತದಿಂದ ಗಾಯಗೊಂಡು ಮೃತಪಟ್ಟರೆ ಮಾತ್ರ ವಿಮಾ ಪರಿಹಾರಕ್ಕೆ ಅರ್ಹರಾಗುತ್ತಾರೆ. ಆದರೆ ಮಧ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಅವರಿಗೆ ಪರಿಹಾರ ಸಿಗುವುದಿಲ್ಲ ಎಂದು ಗ್ರಾಹಕ ವಿವಾದಗಳ ಪರಿಹಾರ ಆಯೋಗದ ತೀರ್ಪನ್ನು ಎತ್ತಿ ಹಿಡಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು