News Karnataka Kannada
Sunday, May 19 2024
ವಿದೇಶ

ಮಾರಕ ಕೊರೋನಾಗೆ ಮತ್ತೊಬ್ಬ ಹಿರಿಯ ಪತ್ರಕರ್ತ ಬಲಿ

Photo Credit :

ಮಾರಕ ಕೊರೋನಾಗೆ ಮತ್ತೊಬ್ಬ ಹಿರಿಯ ಪತ್ರಕರ್ತ ಬಲಿ

ನವದೆಹಲಿ: ಮಾರಕ ಕೊರೋನಾದಿಂದ ಈಗಾಗಲೇ ಅನೇಕ ಪತ್ರಕರ್ತರು ಪ್ರಾಣ ಕಳೆದುಕೊಂಡಿದ್ದು, ಇದೀಗ ಹಿರಿಯ ಪತ್ರಕರ್ತರೊಬ್ಬರು ಮತ್ತೆ ಪ್ರಾಣ ಕಳೆದುಕೊಂಡಿದ್ದಾರೆ . 

 

ದೆಹಲಿಯಲ್ಲಿ ರಾಷ್ಟ್ರಮಟ್ಟದ ಇಂಗ್ಲೀಷ್ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಲ್ಯಾಣ್ ಬರುವಾ ಕೊರೋನಾದಿಂದ ಮೃತಪಟ್ಟಿದ್ದಾರೆ . ಶುಕ್ರವಾರ ಅವರ ಪತ್ನಿ ಹಾಗೂ ಪತ್ರಕರ್ತೆ ನೀಲಾಕ್ಷಿ ಭಟ್ಟಾಚಾರ್ಯ ಅವರು ಕೊರೋನಾದಿಂದ ಸಾವನ್ನಪ್ಪಿದ್ದರು . ಮೂಲತಃ ಅಸ್ಸಾಂನವರಾಗಿದ್ದ ಬರುವಾ ಕಳೆದ ಹಲವು ವರ್ಷಗಳಿಂದ ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು