News Karnataka Kannada
Saturday, May 11 2024
ವಿದೇಶ

ಮಾರ್ಚ್ 31ರ ವರೆಗೆ ಆಧಾರ್ ಜೋಡನೆಗೆ ಸುಪ್ರೀಂ ಕೋರ್ಟ್ ಆದೇಶ

Photo Credit :

ಮಾರ್ಚ್ 31ರ ವರೆಗೆ ಆಧಾರ್ ಜೋಡನೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಬ್ಯಾಂಕ್‌ ಖಾತೆ, ಮೊಬೈಲ್‌ ಸಿಮ್‌ ಸೇರಿದಂತೆ ವಿವಿಧ ಸೇವೆಗಳಿಗೆ ಆಧಾರ್‌ ಜೋಡಣೆ ಮಾಡಲು ಸುಪ್ರಿಂ ಕೋರ್ಟ್ ಇದೇ ಮಾರ್ಚ್‌ 31ರವರೆಗೆ ನಿಗದಿಯನ್ನು ವಿಸ್ತರಿಸಿದೆ. ಮಂಗಳವಾರ ಮುಂದಿನ ಆದೇಶದ ವರೆಗೂ ಆಧಾರ್ ಜೋಡಣೆ ಗಡುವು ಮುಂದೂಡಿ ಸುಪ್ರೀಂ ಕೋರ್ಟ್‌ ಆದೇಶವನ್ನು ಹೊರಡಿಸಿದೆ.

ಸಮಾಜ ಕಲ್ಯಾಣ ಕಾರ್ಯಕ್ರಮಗಳ ಅಡಿ ಸರ್ಕಾರದಿಂದ ಪಡೆಯುವ ಸವಲತ್ತುಗಳಿಗೆ ಆಧಾರ್‌ ಕಡ್ಡಾಯ ಎಂದು ಮುಖ್ಯನ್ಯಾಯಮೂರ್ತಿ ದೀಪಕ್‌ ಮಿಶ್ರ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತಿಳಿಸಿದೆ.

ಆಧಾರ್ ಕಡ್ಡಾಯ ಬಳಕೆ ಪ್ರಶ್ನಿಸಿ ದಾಖಲಾಗಿರುವ ದೂರಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಕೈಗೆತ್ತಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು