ವಾಷಿಂಗ್ಟನ್ : COP26 ಶೃಂಗಸಭೆಯಲ್ಲಿ ಮಾಲಿನ್ಯ ತಗ್ಗಿಸಲು ಭಾರತ ಮಾಡಿದ್ದ ಘೋಷಣೆಯನ್ನು ಅಂತರಾಷ್ಟ್ರೀಯ ನಿಧಿ (ಐಎಂಎಫ್) ಸ್ವಾಗತಿಸಿದೆ. ಪುನರ್ಬಳಕೆ ಇಂಧನ ಉಪಯೋಗ ಮತ್ತು ಕಾರ್ಬನ್ ಹೊರಸೂಸುವಿಕೆ ಪ್ರಮಾಣವನ್ನು 2070ರ ವೇಳೆಗೆ ಸಂಪೂರ್ಣವಾಗಿ ತಗ್ಗಿಸುವುದಾಗಿ ನರೇಂದ್ರ ಮೋದಿ ಘೋಷಿಸಿದ್ದರು.
ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಭಾರತ ಕೈಗೊಳ್ಳುವ ಕ್ರಮಗಳು ಜಾಗತಿಕ ಮಟ್ಟದಲ್ಲಿ ಮಾಲಿನ್ಯ ನಿಯಂತ್ರಣ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ಐಎಂಎಫ್ ಅಧಿಕಾರಿ ಗೆರ್ರಿ ರೈಸ್ ಅಭಿಪ್ರಾಯಪಟ್ಟಿದ್ದಾರೆ.
ಈಗಾಗಲೇ ಜಾಗತಿಕ ಹವಾಮಾನ ಬದಲಾವನೆ ವಿಷಯವಾಗಿ ಜಗತ್ತಿನ ಹಲವು ರಾಷ್ಟ್ರಗಳು ಕಳವಳ ವ್ಯಕ್ತ ಪಡಿಸಿವೆ. ಮಾಲಿನ್ಯ ನಿಯಂತ್ರಣ ಸಾಧ್ಯವಾಗದೇ ಹೋದಲ್ಲಿ ದೇಶಗಳು ಹವಾಮಾನ ವೈಪರೀತ್ಯದ ಪ್ರತಿಕೂಲ ಪರಿಣಾಮಗಳನ್ನು ಎದುರಿಸಬೇಕಾಗಿ ಬರುವುದು. ಆ ನಿಟ್ಟಿನಲ್ಲಿ ಜಾಗತಿಕ ತಾಪಮಾನದಲ್ಲಿ ೨ ಡಿಗ್ರಿ ತಗ್ಗಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಭೆಗಳು ನಡೆದಿವೆ.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.